Webdunia - Bharat's app for daily news and videos

Install App

2011 ರ ವಿಶ್ವಕಪ್ ಗೆಲುವಿಗೆ ಸಚಿನ್ ತೆಂಡುಲ್ಕರ್ ಮಾಡಿದ್ದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?!

Webdunia
ಗುರುವಾರ, 14 ಜೂನ್ 2018 (08:41 IST)
ಮುಂಬೈ: 2011 ರ ಏಕದಿನ ವಿಶ್ವಕಪ್ ಗೆಲುವಿನ ಮಾಸ್ಟರ್ ಮೈಂಡ್ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡುಲ್ಕರ್ ಎಂದು ಸಹ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬಹಿರಂಗಪಡಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ವಿರಾಟ್ ಮತ್ತು ಗೌತಮ್ ಬ್ಯಾಟಿಂಗ್ ಮಾಡುತ್ತಿದ್ದರು. ಫೈನಲ್ ನಲ್ಲಿ ಧೋನಿ ಯುವರಾಜ್ ಗಿಂತ ಮೊದಲು ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದಿದ್ದರು. ಈ ನಿರ್ಧಾರದ ಹಿಂದಿನ ಕಾರಣ ಸಚಿನ್ ತೆಂಡುಲ್ಕರ್ ಎಂದು ಸೆಹ್ವಾಗ್ ಹೇಳಿದ್ದಾರೆ.

‘ಅದೇ ಮೊದಲ ಬಾರಿಗೆ ಸಚಿನ್ ನೇರವಾಗಿ ಧೋನಿಗೆ ತಮ್ಮ ಸಲಹೆ ಕೊಟ್ಟಿದ್ದರು. ಆಗ ಗೌತಮ್ ಮತ್ತು ವಿರಾಟ್ ಬ್ಯಾಟಿಂಗ್ ಮಾಡುತ್ತಿದ್ದರು. ಒಂದು ವೇಳೆ ಎಡಗೈ ಆಟಗಾರ ಔಟಾದರೆ ಎಡಗೈ ಆಟಗಾರನೇ ಮುಂದೆ ಆಡಲಿಳಿಯಲಿ, ಬಲಗೈ ಆಟಗಾರ ಔಟಾದರೆ ಬಲಗೈ ಆಟಗಾರನೇ ಮೈದಾನಕ್ಕಿಳಿಯಲಿ ಎಂದು ಸಚಿನ್ ಧೋನಿಗೆ ಸಲಹೆ ನೀಡಿ ಬಾತ್ ರೂಂಗೆ ಹೋಗಿದ್ದರು.

ಆಗ ವಿರಾಟ್ ಕೊಹ್ಲಿ ಔಟಾದರು. ತಕ್ಷಣ ಧೋನಿ ಯುವರಾಜ್ ಗಿಂತ ಮೊದಲು ತಾವೇ ಬ್ಯಾಟಿಂಗ್ ಗಿಳಿದರು. ಫಲಿತಾಂಶ ಈಗ ನಿಮ್ಮ ಮುಂದೆಯೇ ಇದೆ. ಸಚಿನ್ ಆವತ್ತು ನೀಡಿದ ಸಲಹೆ ವರ್ಕೌಟ್ ಆಯಿತು’ ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments