Webdunia - Bharat's app for daily news and videos

Install App

ಚೆಂಡಿನಾಟಕ್ಕೆ ಮತ್ತೊಂದು ಜೀವ ಬಲಿ

Webdunia
ಶನಿವಾರ, 25 ಏಪ್ರಿಲ್ 2015 (09:51 IST)
ಕ್ರಿಕೆಟ್ ಆಟುವಾಗ ಎದೆಗೆ ಚೆಂಡು ಬಡಿದಿದ್ದರಿಂದ 6 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. 

ನಗರದ ವನಸ್ಥಲಿಪುರಂನಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದ್ದು ಬ್ಯಾಟಿಂಗ್ ಮಾಡುತ್ತಿದ್ದ 12 ರ ಹರೆಯದ ಬಾಲಕ ಬಾರಿಸಿದ ಚೆಂಡು ನೇರವಾಗಿ ವಂಶಿಕೃಷ್ಣ ಎಂಬ ಬಾಲಕನ ಎದೆಗೆ ಬಡಿದೆ. 
 
ಪಶ್ಚಿಮ ಬಂಗಾಳದ ಉದಯೋನ್ಮುಖ ಕ್ರಿಕೆಟರ್ ಅಂಕಿತ್ ಕೇಸರಿ ಸಾವು ಮನಸ್ಸಿನಿಂದ ಮಾಸುವ ಮುನ್ನವೇ ಈ ಘಟನೆ ನಡೆದಿದೆ. 
 
ಸಹ ಆಟಗಾರ ಬಾರಿಸಿದ ಚೆಂಡು ರಭಸವಾಗಿ ಎದೆಗೆ ಬಡಿದು ತಕ್ಷಣ ನೆಲಕ್ಕುರುಳಿದ ವಂಶಿಕೃಷ್ಣನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಆತ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾನೆ. ಬಾಲಕ ಮನ್ಸೂರಾಬಾದ್‌ನ ನಾಗಾರ್ಜುನ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಎಂದು ತಿಳಿದು ಬಂದಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments