Webdunia - Bharat's app for daily news and videos

Install App

ವಿಶ್ವಕಪ್‌ನಲ್ಲಿ ನನ್ನ ಅಧ್ಯಾಯ ಮುಕ್ತಾಯ, ತುಂಬಾ ನೋವಾಗಿದೆ: ಶಿಖರ್ ಧವನ್

Webdunia
ಗುರುವಾರ, 20 ಜೂನ್ 2019 (14:26 IST)
ವಿಶ್ವಕಪ್ ಪಂದ್ಯಾವಳಿಯಲ್ಲಿ ನನ್ನ ಅಧ್ಯಾಯ ಮುಕ್ತಗೊಂಡಿರುವುದಕ್ಕೆ ತುಂಬಾ ನೋವು ಮತ್ತು ನಿರಾಶೆಯಾಗಿದೆ ಎಂದು ಟೀಂ ಇಂಡಿಯಾ ತಂಡದ ಆಟಗಾರ ಶಿಖರ್ ಧವನ್ ಹೇಳಿದ್ದಾರೆ.
ನನ್ನ ಹೆಬ್ಬೆರಳಿಗಾದ ಗಾಯ ಸೂಕ್ತ ಸಮಯಕ್ಕೆ ಗುಣವಾಗಲಿಲ್ಲ. ನನಗೆ ವಿಶ್ವಕಪ್‌ ತಂಡದಿಂದ ಹೊರಬರುವುದು ಅನಿವಾರ್ಯವಾಯಿತು. ಇದಕ್ಕಿಂತ ದೊಡ್ಡ ನೋವು ಮತ್ತೊಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ನನ್ನ ತಂಡದ ಆಟಗಾರರು ಮತ್ತು ಬಿಸಿಸಿಸಿಐ ಹಾಗೂ ಐಸಿಸಿ ನೀಡಿದ ಪ್ರೀತಿ ಬೆಂಬಲಕ್ಕೆ ದಾಸನಾಗಿದ್ದೇನೆ. ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ಷಮೆಯಿರಲಿ. ಟೀಂ ಇಂಡಿಯಾ ತಂಡ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದರು.
 
ಮುಂಬರುವ ಪಂದ್ಯಗಳಲ್ಲಿ ಟೀಂ ಇಂಡಿಯಾ ತಂಡ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ತಂಡಕ್ಕಿದೆ. ಟೀಂ ಇಂಡಿಯಾ ತಂಡ ಮೇರು ತಂಡವಾಗಿ ಹೊರಬರಲಿ ಎನ್ನುವುದೇ ನನ್ನ ಆಶಯವಾಗಿದೆ ಎಂದು ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments