Webdunia - Bharat's app for daily news and videos

Install App

ವರದಿ ತಯಾರಿಸುವ ಮುನ್ನ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್ ಸಲಹೆ ಕೇಳಿದ್ದರಂತೆ ನ್ಯಾ. ಲೋಧಾ!

Webdunia
ಮಂಗಳವಾರ, 17 ಜನವರಿ 2017 (12:31 IST)
ಮುಂಬೈ: ಬಿಸಿಸಿಐನಲ್ಲಿ ಬಿರುಗಾಳಿ ಎಬ್ಬಿಸಿದ ಕ್ರಿಕೆಟ್ ಸುಧಾರಣೆ ವರದಿಗಳನ್ನು ತಯಾರಿಸುವ ಮೊದಲು ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಕಪಿಲ್ ದೇವ್ ಮುಂತಾದವರನ್ನು ಸಂಪರ್ಕಿಸಿದ್ದೆ ಎಂದು ಸುಪ್ರೀಂ ಕೋರ್ಟ್ ನಿಯೋಜಿತ ನ್ಯಾಯಮೂರ್ತಿ ಲೋಧಾ ಹೇಳಿದ್ದಾರೆ.

ನಾವು ಸುಮ್ಮನೇ ವರದಿ ತಯಾರಿಸಿ ಸುಪ್ರೀಂ ಕೋರ್ಟ್ ಗೆ ನೀಡಿಲ್ಲ. ವರದಿ ತಯಾರಿಸುವ ಮೊದಲು ಕ್ರಿಕೆಟ್ ದಿಗ್ಗಜರನ್ನು ಬಿಸಿಸಿಐನ ಉನ್ನತಾಧಿಕಾರಿಗಳಾದ ಜಗಮೋಹನ್ ದಾಲ್ಮಿಯಾರಿಂದ ಹಿಡಿದು ಅನುರಾಗ್ ಠಾಕೂರ್ ವರೆಗೆ ಎಲ್ಲರನ್ನೂ ಸಂಪರ್ಕಿಸಿ, ಚರ್ಚೆ ನಡೆಸಿದ್ದೆವು ಎಂದು ಲೋಧಾ ಹೇಳಿದ್ದಾರೆ.

ಈ ವರದಿಯ ನಿಜವಾದ ತಿರುಳೆಂದರೆ, ಭಾರತೀಯ ಕ್ರಿಕೆಟ್ ಗೆ ಹೊಸ ಉತ್ತೇಜನ ನೀಡುವುದು.ನಮ್ಮಲ್ಲಿ ಪ್ರತಿಭಾವಂತರು ಹಲವರಿದ್ದಾರೆ. ಒಬ್ಬರೇ ಹಲವು ದಶಕಗಳ ಕಾಲ ಅಧಿಕಾರ ಹೊಂದಿರುವುದು ಸರಿಯಲ್ಲ. ಎಲ್ಲರಿಗೂ ಅವಕಾಶ ನೀಡಿ ಎನ್ನುವುದೇ ನಮ್ಮ ಉದ್ದೇಶ ಎಂದು ಲೋಧಾ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ