ಟೀಂ ಇಂಡಿಯಾ ಊಟದ ಅವ್ಯವಸ್ಥೆ ಸರಿಪಡಿಸಲು ಮುಂದಾದ ಐಸಿಸಿ

Webdunia
ಬುಧವಾರ, 26 ಅಕ್ಟೋಬರ್ 2022 (17:08 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಸಿಡ್ನಿಯಲ್ಲಿ ಪಂದ್ಯವಾಡಲು ಬಂದಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸರಿಯಾದ ಊಟದ ವ್ಯವಸ್ಥೆಯಾಗದೇ ಇದ್ದಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಐಸಿಸಿ ವಿವಾದ ಬಗೆಹರಿಸಲು ಮುಂದಾಗಿದೆ.

ಸಿಡ್ನಿಯಲ್ಲಿ ನೆಟ್ ಸೆಷನ್ ಮುಗಿಸಿದ ಕ್ರಿಕೆಟಿಗರಿಗೆ ಸರಿಯಾದ ಊಟದ ವ್ಯವಸ್ಥೆಯಿರಲಿಲ್ಲ. ಕೇವಲ ಸ್ಯಾಂಡ್ ವಿಚ್, ಹಣ್ಣು ಹಂಪಲುಗಳನ್ನು ಸೇರಿದಂತೆ ತಣ್ಣನೆಯ ಆಹಾರ ಒದಗಿಸಲಾಗಿತ್ತು. ಇದರಿಂದ ಬೇಸರಗೊಂಡ ಕ್ರಿಕೆಟಿಗರು ಹೋಟೆಲ್ ಗೆ ತೆರಳಿ ಆಹಾರ ಸೇವಿಸಿದ್ದರು.

 ಈ ವಿಚಾರ ಸುದ್ದಿಯಾಗುತ್ತಿದ್ದಂತೇ ವಿಶ್ವಕಪ್ ಆಯೋಜಕ ಐಸಿಸಿ ಈ ಬಗ್ಗೆ ಗಮನಹರಿಸುವುದಾಗಿ ಹೇಳಿದೆ. ಅಲ್ಲದೆ, ತಕ್ಷಣವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments