Webdunia - Bharat's app for daily news and videos

Install App

ಭಾರತದಿಂದ ಟಿ20 ವಿಶ್ವಕಪ್ ಆತಿಥ್ಯ ಸ್ಥಳಾಂತರಕ್ಕೆ ಐಸಿಸಿ ಚಿಂತನೆ

Webdunia
ಗುರುವಾರ, 29 ಏಪ್ರಿಲ್ 2021 (10:04 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರಿರುವ ಹಿನ್ನಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಆತಿಥ್ಯ ಭಾರತದ ಕೈ ತಪ್ಪುವ ಭೀತಿ ಎದುರಾಗಿದೆ.


ಐಸಿಸಿ ಈಗ ಭಾರತದ ಬದಲಾಗಿ ಶ್ರೀಲಂಕಾ,ಯುಎಇಯಲ್ಲಿ ವಿಶ್ವಕಪ್ ಆಯೋಜಿಸಲು ಚಿಂತನೆ ನಡೆಸುತ್ತಿದೆ. ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿಲ್ಲ. ಹೀಗಾಗಿ ನಾವು ಅನ್ಯ ರಾಷ್ಟ್ರಗಳ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಐಸಿಸಿ ಹೇಳಿದೆ.

ವಿಶೇಷವಾಗಿ ಆಸ್ಟ್ರೇಲಿಯಾ ಆಟಗಾರರು ಭಾರತದಲ್ಲಿ ವಿಶ್ವಕಪ್ ಆಯೋಜಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಲ್ಲಾ ರಾಷ್ಟ್ರಗಳ ತಂಡಗಳೂ ಭಾರತದಲ್ಲಿ ಉಳಿದುಕೊಳ್ಳುವುದು ಸುರಕ್ಷಿತವಲ್ಲ ಎನ್ನುವುದು ಅವರ ಅಭಿಪ್ರಾಯ. ಒಂದು ವೇಳೆ ಅಕ್ಟೋಬರ್ ವೇಳೆಗೆ ಪರಿಸ್ಥಿತಿ ಸುಧಾರಿಸದೇ ಹೋದರೆ ವಿಶ್ವಕಪ್ ಭಾರತದ ಕೈತಪ್ಪಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments