Webdunia - Bharat's app for daily news and videos

Install App

ಭಾರತದಿಂದ ಟಿ20 ವಿಶ್ವಕಪ್ ಆತಿಥ್ಯ ಕಸಿದುಕೊಳ್ಳುವ ಬೆದರಿಕೆ ಹಾಕಿದ ಐಸಿಸಿ

Webdunia
ಬುಧವಾರ, 27 ಮೇ 2020 (09:38 IST)
ದುಬೈ: ತೆರಿಗೆ ವಿನಾಯಿತಿ ವಿಚಾರದಲ್ಲಿ ಐಸಿಸಿ ಮತ್ತು ಬಿಸಿಸಿಐ ನಡುವೆ ಕಿತ್ತಾಟ ನಡೆದಿದ್ದು, ಐಸಿಸಿ ಭಾರತದ ಬಳಿಯಿರುವ 2021 ರ ಟಿ20 ವಿಶ್ವಕಪ್ ಆತಿಥ್ಯದ ಹಕ್ಕನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದೆ.


ಒಂದು ವೇಳೆ ಬಿಸಿಸಿಐ ಭಾರತದ ಸರ್ಕಾರದಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿ ಪಡೆಯಲು ವಿಫಲವಾದರೆ ವಿಶ್ವಕಪ್ ಆತಿಥ್ಯದ ಹಕ್ಕು ಕಸಿದುಕೊಳ್ಳಬೇಕಾದೀತು ಎಂದು ಬಿಸಿಸಿಐಗೆ ಐಸಿಸಿ ಎಚ್ಚರಿಕೆ ನೀಡಿದೆ.

ಇದಕ್ಕಾಗಿ ಮೇ 18 ರ ಗಡುವು ನೀಡಿತ್ತು. ಆದರೆ ಬಿಸಿಸಿಐ ಜೂನ್ 30 ರವರೆಗೆ ಸಮಯ ನೀಡುವಂತೆ ಕೇಳಿಕೊಂಡಿತ್ತು. ಈ ಕುರಿತಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಜತೆ ಬಿಸಿಸಿಐ ಈಮೇಲ್ ಮೂಲಕ ಕಿತ್ತಾಟ ನಡೆಸಿದೆ ಎನ್ನಲಾಗಿದೆ. ಇದರ ನಡುವೆಯೇ ಐಸಿಸಿ ಇಂತಹದ್ದೊಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments