Webdunia - Bharat's app for daily news and videos

Install App

ಭಾರತದಿಂದ ಟಿ20 ವಿಶ್ವಕಪ್ ಆತಿಥ್ಯ ಕಸಿದುಕೊಳ್ಳುವ ಬೆದರಿಕೆ ಹಾಕಿದ ಐಸಿಸಿ

Webdunia
ಬುಧವಾರ, 27 ಮೇ 2020 (09:38 IST)
ದುಬೈ: ತೆರಿಗೆ ವಿನಾಯಿತಿ ವಿಚಾರದಲ್ಲಿ ಐಸಿಸಿ ಮತ್ತು ಬಿಸಿಸಿಐ ನಡುವೆ ಕಿತ್ತಾಟ ನಡೆದಿದ್ದು, ಐಸಿಸಿ ಭಾರತದ ಬಳಿಯಿರುವ 2021 ರ ಟಿ20 ವಿಶ್ವಕಪ್ ಆತಿಥ್ಯದ ಹಕ್ಕನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದೆ.


ಒಂದು ವೇಳೆ ಬಿಸಿಸಿಐ ಭಾರತದ ಸರ್ಕಾರದಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿ ಪಡೆಯಲು ವಿಫಲವಾದರೆ ವಿಶ್ವಕಪ್ ಆತಿಥ್ಯದ ಹಕ್ಕು ಕಸಿದುಕೊಳ್ಳಬೇಕಾದೀತು ಎಂದು ಬಿಸಿಸಿಐಗೆ ಐಸಿಸಿ ಎಚ್ಚರಿಕೆ ನೀಡಿದೆ.

ಇದಕ್ಕಾಗಿ ಮೇ 18 ರ ಗಡುವು ನೀಡಿತ್ತು. ಆದರೆ ಬಿಸಿಸಿಐ ಜೂನ್ 30 ರವರೆಗೆ ಸಮಯ ನೀಡುವಂತೆ ಕೇಳಿಕೊಂಡಿತ್ತು. ಈ ಕುರಿತಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಜತೆ ಬಿಸಿಸಿಐ ಈಮೇಲ್ ಮೂಲಕ ಕಿತ್ತಾಟ ನಡೆಸಿದೆ ಎನ್ನಲಾಗಿದೆ. ಇದರ ನಡುವೆಯೇ ಐಸಿಸಿ ಇಂತಹದ್ದೊಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments