Webdunia - Bharat's app for daily news and videos

Install App

ಭಾರತದಿಂದ ಟಿ20 ವಿಶ್ವಕಪ್ ಆತಿಥ್ಯ ಕಸಿದುಕೊಳ್ಳುವ ಬೆದರಿಕೆ ಹಾಕಿದ ಐಸಿಸಿ

Webdunia
ಬುಧವಾರ, 27 ಮೇ 2020 (09:38 IST)
ದುಬೈ: ತೆರಿಗೆ ವಿನಾಯಿತಿ ವಿಚಾರದಲ್ಲಿ ಐಸಿಸಿ ಮತ್ತು ಬಿಸಿಸಿಐ ನಡುವೆ ಕಿತ್ತಾಟ ನಡೆದಿದ್ದು, ಐಸಿಸಿ ಭಾರತದ ಬಳಿಯಿರುವ 2021 ರ ಟಿ20 ವಿಶ್ವಕಪ್ ಆತಿಥ್ಯದ ಹಕ್ಕನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದೆ.


ಒಂದು ವೇಳೆ ಬಿಸಿಸಿಐ ಭಾರತದ ಸರ್ಕಾರದಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿ ಪಡೆಯಲು ವಿಫಲವಾದರೆ ವಿಶ್ವಕಪ್ ಆತಿಥ್ಯದ ಹಕ್ಕು ಕಸಿದುಕೊಳ್ಳಬೇಕಾದೀತು ಎಂದು ಬಿಸಿಸಿಐಗೆ ಐಸಿಸಿ ಎಚ್ಚರಿಕೆ ನೀಡಿದೆ.

ಇದಕ್ಕಾಗಿ ಮೇ 18 ರ ಗಡುವು ನೀಡಿತ್ತು. ಆದರೆ ಬಿಸಿಸಿಐ ಜೂನ್ 30 ರವರೆಗೆ ಸಮಯ ನೀಡುವಂತೆ ಕೇಳಿಕೊಂಡಿತ್ತು. ಈ ಕುರಿತಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಜತೆ ಬಿಸಿಸಿಐ ಈಮೇಲ್ ಮೂಲಕ ಕಿತ್ತಾಟ ನಡೆಸಿದೆ ಎನ್ನಲಾಗಿದೆ. ಇದರ ನಡುವೆಯೇ ಐಸಿಸಿ ಇಂತಹದ್ದೊಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments