Webdunia - Bharat's app for daily news and videos

Install App

ಜನವರಿ 2 ರ ನಂತರ ಭಾರತೀಯ ಕ್ರಿಕೆಟ್ ನಲ್ಲಿ ಏನೋ ಬದಲಾವಣೆಯಾಗಲಿದೆಯಂತೆ

Webdunia
ಶುಕ್ರವಾರ, 23 ಡಿಸೆಂಬರ್ 2016 (17:05 IST)
ಮುಂಬೈ: ಜನವರಿ 2 ರವರೆಗೆ ಕಾಯಿರಿ. ನಂತರ ಭಾರತೀಯ ಕ್ರಿಕೆಟ್ ನಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಅದೇನೆಂದು ಕಾದು ನೋಡಿ ಎಂದು ಭಾರತೀ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿಕೊಂಡಿದ್ದಾರೆ.


ಅದೇನೆಂದರೆ ಜನವರಿ 2, 3 ರಂದು ಸುಪ್ರೀಂ ಕೋರ್ಟ್ ಮತ್ತೊಂದು ಸುತ್ತಿನ ವಿಚಾರಣೆ ನಡೆಸಲಿದೆ. ಈ ಸಂದರ್ಭದಲ್ಲಿ ಈಗಿರುವ ಹಣಕಾಸಿನ ಕಟ್ಟಪಾಡುಗಳು, ಬಿಸಿಸಿಐ ಮೇಲೆ ಲೋಧಾ ಸಮಿತಿಯ ಅಂಕುಶ ಕೊನೆಗೊಳ್ಳಬಹುದು ಎಂಬುದು ಠಾಕೂರ್ ವಿಶ್ವಾಸ.

ಆದರೆ ಠಾಕೂರ್ ಹೇಳುವಷ್ಟು ಸುಲಭವಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಐಸಿಸಿಗೆ ಲೋಧಾ ಸಮಿತಿ ವರದಿ ಜಾರಿ ಮಾಡಬೇಕೇ ಎಂದು ಕೇಳಿಕೊಂಡಿರುವುದಾಗಿ ಠಾಕೂರ್ ತಪ್ಪು ಹೇಳಿಕೆ ನೀಡಿರುವುದು ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ. ಇದುವರೆಗಿನ ವಿಚಾರಣೆಗಳಲ್ಲಿ ಬಿಸಿಸಿಐ ಪರವಾದ ತೀರ್ಪು ಬಂದಿಲ್ಲ. ಹೀಗಾಗಿ ಎಲ್ಲವೂ ಹೇಳಿದಷ್ಟು ಸುಲಭವಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

RCB vs KKR match: ಚಿನ್ನಸ್ವಾಮಿಯಲ್ಲಿಂದು ಪಂದ್ಯ ನಡೆಯವುದೇ ಅನುಮಾನ

ಮುಂದಿನ ಸುದ್ದಿ
Show comments