ಭಾರತ ವಿಶ್ವಕಪ್ ನಲ್ಲಿ ತಮ್ಮ ಜತೆ ಆಡದು ಎಂಬ ಭಯಕ್ಕೆ ಪಾಕ್ ಕ್ರಿಕೆಟ್ ಮಂಡಳಿ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 21 ಫೆಬ್ರವರಿ 2019 (09:23 IST)
ಮುಂಬೈ: ಪುಲ್ವಾಮಾದಲ್ಲಿ ಯೋಧರ ಹತ್ಯೆ ಬಳಿಕ ಪಾಕಿಸ್ತಾನ ವಿರುದ್ಧ ಭಾರತದಲ್ಲಿ ಆಕ್ರೋಶ ಹೆಚ್ಚಾಗಿದ್ದು, ವಿಶ್ವಕಪ್ ನಲ್ಲೂ ಟೀಂ ಇಂಡಿಯಾ ಆ ದೇಶದ ವಿರುದ್ಧ ಕ್ರಿಕೆಟ್ ಆಡಬಾರದು ಎಂಬ ಒತ್ತಾಯಗಳು ಹೆಚ್ಚಾಗತೊಡಗಿವೆ.


ಅಲ್ಲದೆ, ಬಿಸಿಸಿಐ ಕೂಡಾ ಕೇಂದ್ರದ ಒಪ್ಪಿಗೆಯಿಲ್ಲದೇ ಪಾಕ್ ಜತೆಗೆ ಕ್ರಿಕೆಟ್ ಆಡಲ್ಲ ಎಂದಿದೆ. ಈ ಬೆಳವಣಿಗೆಯಿಂದ ಬೆಚ್ಚಿರುವ ಪಾಕ್ ಕ್ರಿಕೆಟ್ ನಿಯಂತ್ರಣ ಮಂಡಳಿ ಇದೀಗ ದುಬೈನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ.

ದುಬೈನಲ್ಲಿ ಐಸಿಸಿ ಸಭೆಯಲಿದ್ದು, ಈ ವೇಳೆ ಬಿಸಿಸಿಐ ಜತೆ ಮಾತುಕತೆ ನಡೆಸಿ ವಿಶ್ವಕಪ್ ನಲ್ಲಿ ಪಾಕ್ ಜತೆಗೆ ಆಟಕ್ಕೆ ಬಹಿಷ್ಕಾರ ಹಾಕದಂತೆ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಅತ್ತ ಐಸಿಸಿ ಕೂಡಾ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗುವ ಕುರಿತು ಕೇಳಿದ ಪ್ರಶ್ನೆಗೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವುದಿಲ್ಲ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಕಂಗೆಟ್ಟಿರುವ ಪಾಕ್ ಬಿಸಿಸಿಐ ಜತೆಗೆ ರಾಜೀಸಂಧಾನಕ್ಕೆ ಮುಂದಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments