IND vs AUS: ನಾಲ್ಕು ವಿಕೆಟ್ ಕಿತ್ತು ಗಂಭೀರ್ ಮರ್ಯಾದೆ ಕಾಪಾಡಿದ ಹರ್ಷಿತ್ ರಾಣಾ

Krishnaveni K
ಶನಿವಾರ, 25 ಅಕ್ಟೋಬರ್ 2025 (12:39 IST)
Photo Credit: X
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ನಾಲ್ಕು ವಿಕೆಟ್ ಕಬಳಿಸಿದ ಹರ್ಷಿತ್ ರಾಣಾ ಕೋಚ್ ಗಂಭೀರ್ ಮಾನ ಉಳಿಸಿದ್ದಾರೆ.

ಇಂದಿನ ಪಂದ್ಯದಲ್ಲಿ ಅರ್ಷ್ ದೀಪ್ ಸಿಂಗ್ ರನ್ನು ಹೊರಗಿಟ್ಟು ಹರ್ಷಿತ್ ರಾಣಾ ಆಯ್ಕೆ ಮಾಡಿದ್ದಕ್ಕೆ ಕೋಚ್ ಗೌತಮ್ ಗಂಭೀರ್ ತೀವ್ರ ಟ್ರೋಲ್ ಗೊಳಗಾಗಿದ್ದರು. ಆದರೆ ಇಂದು ಗಂಭೀರ್ ನಿರ್ಧಾರ ಸಮರ್ಥಿಸುವಂತೆ ಆಡಿ ಹರ್ಷಿತ್ ರಾಣಾ ಭೇಷ್ ಎನಿಸಿಕೊಂಡರು.

ಇದೀಗ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ 46.4 ಓವರ್ ಗಳಲ್ಲಿ 236 ರನ್ ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಹರ್ಷಿತ್ ರಾಣಾ 4, ವಾಷಿಂಗ್ಟನ್ ಸುಂದರ್ 2, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್ ಮತ್ತು ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು. ಆಸ್ಟ್ರೇಲಿಯಾ ಪರ ಮ್ಯಾಟ್ ರೇನ್ ಶೋ 56, ಮಿಚೆಲ್ ಮಾರ್ಷ್ 41, ಮ್ಯಾಥ್ಯೂ ಶಾರ್ಟ್ 30, ಟ್ರಾವಿಸ್ ಹೆಡ್ 29 ರನ್ ಗಳಿಸಿದರು. ಇದೀಗ ಭಾರತ ಗೆಲುವಿಗೆ 237 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಅದ್ಭುತ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್ ಆದ್ರೆ ಆಮೇಲೇನಾಯ್ತು video

ರೋಹಿತ್ ಶರ್ಮಾ ಮೊದಲ ಅರ್ಧಶತಕ ಗಳಿಸಿದ್ದು ಯಾರ ಬ್ಯಾಟ್ ನಲ್ಲಿ ಗೊತ್ತಾ: ಇಂಟ್ರೆಸ್ಟಿಂಗ್ ಕಹಾನಿ

ಆಡ್ಲಿ ಆಡದೇ ಇರಲಿ ಹರ್ಷಿತ್ ರಾಣಾ ಟೀಂ ಇಂಡಿಯಾ ಪರ್ಮನೆಂಟ್ ಮೆಂಬರ್: ಗಂಭೀರ್ ಫುಲ್ ಟ್ರೋಲ್

IND vs AUS: ಮತ್ತೆ ಟಾಸ್ ಸೋತ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ, ಆದ್ರೂ ಗಂಭೀರ್ ದತ್ತುಪುತ್ರನಿಗೆ ಚಾನ್ಸ್

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಮುಂದಿನ ಸುದ್ದಿ
Show comments