IND vs AUS: ರೋಹಿತ್ ಶರ್ಮಾ ಅಲ್ಲ, ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ನಾಯಕ ಇವರೇ

Krishnaveni K
ಶನಿವಾರ, 4 ಜನವರಿ 2025 (09:20 IST)
ಮುಂಬೈ: ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಅಲ್ಲ ಈ ಖ್ಯಾತ ಕ್ರಿಕೆಟಿಗ ನಾಯಕರಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಕಳಪೆ ಫಾರ್ಮ್ ಕಾರಣಕ್ಕೆ ಸಿಡ್ನಿ ಟೆಸ್ಟ್ ನಿಂದ ರೋಹಿತ್ ಶರ್ಮಾರನ್ನೇ ಹೊರಗಿಡಲಾಗಿದೆ. ಟೀಂ ಇಂಡಿಯಾದ ನಾಯಕನೇ ಡ್ರಾಪ್ ಆಗಿರುವುದು ಇದೇ ಮೊದಲು. ಇಂತಹದ್ದೊಂದು ಕುಖ್ಯಾತಿಗೊಳಗಾಗಿರುವ ರೋಹಿತ್ ಶರ್ಮಾಗೆ ಏಕದಿನ ನಾಯಕತ್ವಕ್ಕೂ ಕೊಕ್ ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ.

ಭಾರತ ಇನ್ನೇನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗಿಯಾಗಬೇಕಿದೆ. ಈಗ ಕೇಳಿಬರುತ್ತಿರುವ ವರದಿ ಪ್ರಕಾರ ಚಾಂಪಿಯನ್ಸ್ ಟ್ರೋಫಿ ನಾಯಕತ್ವದಿಂದಲೂ ರೋಹಿತ್ ಗೆ ಕೊಕ್ ಕೊಟ್ಟರೆ ಹಾರ್ದಿಕ್ ಪಾಂಡ್ಯರನ್ನು ನಾಯಕನಾಗಿ ನೇಮಕ ಮಾಡಬಹುದು ಎಂಬ ಮಾತು ಕೇಳಿಬರುತ್ತಿದೆ.

ಈ ಹಿಂದೆ ಟಿ20 ನಾಯಕತ್ವ ಫಿಟ್ನೆಸ್ ಕಾರಣ ನೀಡಿ ಹಾರ್ದಿಕ್ ಗ ಕೊಟ್ಟಿರಲಿಲ್ಲ. ಆದರೆ ಈಗ ಭಾರತಕ್ಕೆ ರೋಹಿತ್ ಸ್ಥಾನಕ್ಕೆ ಮತ್ತೊಬ್ಬ ನಾಯಕನ ಅಗತ್ಯವಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಹೆಸರು ಕೇಳಿಬರುತ್ತಿದೆ. ಒಂದು ವೇಳೆ ಹಾರ್ದಿಕ್ ಇಲ್ಲದೇ ಹೋದರೆ ಸೂರ್ಯಕುಮಾರ್ ಯಾದವ್ ಗೇ ನಾಯಕತ್ವ ಸಿಗುವ ಸಾಧ್ಯತೆಯಿದೆ. ಈ ಟೆಸ್ಟ್ ಬಳಿಕ ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಒಂದು ಚಿತ್ರಣ ಸಿಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments