ಭಾರತ-ಆಸೀಸ್ ಏಕದಿನ: ಬೆಂಗಳೂರಿನಲ್ಲಿಂದು ಸಂಡೇ ಧಮಾಕ

Webdunia
ಭಾನುವಾರ, 19 ಜನವರಿ 2020 (09:39 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಮತ್ತು ಅಂತಿಮ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.


ಈಗಾಗಲೇ ಎರಡೂ ತಂಡಗಳು ತಲಾ ಒಂದು ಪಂದ್ಯ ಗೆದ್ದು ಸರಣಿ ಸಮಬಲಗೊಂಡಿದೆ. ನಾಯಕ ವಿರಾಟ್ ಕೊಹ್ಲಿಗೆ ಬೆಂಗಳೂರು ಒಂದು ರೀತಿಯಲ್ಲಿ ಎರಡನೇ ತವರಿದ್ದಂತೆ. ಇಲ್ಲಿ ಕೊಹ್ಲಿ ಮತ್ತು ಬಳಗಕ್ಕೆ ಅಭಿಮಾನಿಗಳೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹೇಳಿ ಕೇಳಿ ಕೆಎಲ್ ರಾಹುಲ್, ಮನೀಶ್ ಪಾಂಡೆಗೂ ತವರು. ಹೀಗಾಗಿ ಉತ್ಸಾಹ ಜೋರಾಗಿಯೇ ಇರುತ್ತದೆ.

ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಕಳೆದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲೂ ಸಮತೋಲಿತ ಪ್ರದರ್ಶನ ಬಂದಿದ್ದರಿಂದ ಅದೇ ತಂಡದೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದ್ದು ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಮುಂದಿನ ಸುದ್ದಿ
Show comments