ಭಾರತ-ಆಸ್ಟ್ರೇಲಿಯಾ ಸರಣಿ ನಿರ್ಣಯ ಪಂದ್ಯಕ್ಕೆ ಮಳೆ ಅಡ್ಡಿ

Webdunia
ಶುಕ್ರವಾರ, 18 ಜನವರಿ 2019 (08:16 IST)
ಮೆಲ್ಬೋರ್ನ್: ಮತ್ತೆ ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯಕ್ಕೆ ವರುಣನ  ಅವಕೃಪೆ ಎದುರಾಗಿದೆ. ಈ ಸರಣಿಯಾದ್ಯಂತ ಮಳೆಯಿಂದಾಗಿ ಭಾರತಕ್ಕೆ ಭಾರೀ ನಷ್ಟವಾಗಿದೆ. ಅದರ ಜತೆಗೆ ಇಂದು ಯಾರು ಗೆಲ್ಲುತ್ತಾರೋ ಅವರಿಗೆ ಸರಣಿ ಎಂಬ ಸ್ಥಿತಿಯಲ್ಲಿರುವಾಗ ಮಳೆ ಬಂದು ಸದ್ಯಕ್ಕೆ ಆಟ ಸ್ಥಗಿತಗೊಂಡಿದೆ.


ಟಾಸ್ ಗೆದ್ದು ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಕೇವಲ ಎರಡು ಎಸೆತ ಎಸೆಯುವಷ್ಟರಲ್ಲಿ ಮಳೆ ಹನಿಯಲು ಆರಂಭವಾಗಿದ್ದು, ಪಂದ್ಯ ಸ್ಥಗಿತಗೊಂಡಿತು.

ಭಾರತ ಈ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿತ್ತು. ಮೊಹಮ್ಮದ್ ಸಿರಾಜ್ ಬದಲಿಗೆ ವಿಜಯ್ ಶಂಕರ್, ಕುಲದೀಪ್ ಯಾದವ್ ಸ್ಥಾನಕ್ಕೆ ಯಜುವೇಂದ್ರ ಚಾಹಲ್ ಮತ್ತು ಅಂಬಟಿ ರಾಯುಡು ಸ್ಥಾನದಲ್ಲಿ ಕೇದಾರ್ ಜಾದವ್ ಗೆ ಸ್ಥಾನ ನೀಡಿತ್ತು. ಆದರೆ ಸದ್ಯಕ್ಕೆ ಮಳೆಯಿಂದಾಗಿ ಆಟಗಾರರು ಪೆವಿಲಿಯನ್ ನಲ್ಲಿ ಕೂರುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments