Webdunia - Bharat's app for daily news and videos

Install App

ಐಸಿಸಿ ಹೊಸ ರೂಲ್ಸ್ ನಿಂದ ಭಾರತ-ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಗೊಂದಲ

Webdunia
ಸೋಮವಾರ, 9 ಅಕ್ಟೋಬರ್ 2017 (10:22 IST)
ಮುಂಬೈ: ಐಸಿಸಿ ಇತ್ತೀಚೆಗೆ ತಂದ ಹೊಸ ನಿಯಮಗಳ ಬಗ್ಗೆ ಅರಿವಿಲ್ಲದೇ ಭಾರತ  ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರು ಮೈದಾನದಲ್ಲಿ ಗೊಂದಲಕ್ಕೀಡಾದ ಘಟನೆ ಮೊದಲ ಟಿ20 ಪಂದ್ಯದಲ್ಲಿ ನಡೆದಿದೆ.

 
ಹೊಸ ನಿಯಮದ ಪ್ರಕಾರ 10 ಓವರ್ ಗಿಂತ ಕಡಿಮೆ ಇರುವ ಪಂದ್ಯದಲ್ಲೂ ಡಿಆರ್ ಎಸ್ ಗೆ ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಇದರ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಮಾಹಿತಿಯಿರಲಿಲ್ಲ. ನಂತರ ಗಾಯಾಳುವಾಗಿ ಹೊರಗುಳಿದಿದ್ದ ನಾಯಕ ಸ್ಟೀವ್ ಸ್ಮಿತ್ ಪಾನೀಯ ವಿತರಿಸಲು ಮೈದಾನಕ್ಕೆ ಬಂದಾಗಲೇ ಗೊತ್ತಾಯಿತು.

ನಿಯಮ ಬದಲಾಗಿರುವುದು ಗೊತ್ತೇ ಇರಲಿಲ್ಲ ಎಂದು ಆಸೀಸ್ ಆಟಗಾರರು ಹೇಳಿದ್ದಾರೆ. ಇತ್ತ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಕೂಡಾ ನಿಯಮದಲ್ಲಿ ಆದ ಬದಲಾವಣೆ ಬಗ್ಗೆ ನಮಗೆ ಮಾಹಿತಿಯೇ ಇರಲಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments