ಭಾರತ-ಆಸೀಸ್ ಟಿ20: ಇಂದು ಟೀಂ ಇಂಡಿಯಾ ಸೋತರೆ ಮುಗೀತು ಕತೆ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (08:20 IST)
ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಎರಡನೇ ಟಿ20 ಪಂದ್ಯ ನಾಗ್ಪುರದ ವಿಸಿಎ ಮೈದಾನದಲ್ಲಿ ನಡೆಯಲಿದೆ.

ಈಗಾಗಲೇ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಇಂದು ಸೋತರೆ ಸರಣಿ ಕಳೆದುಕೊಳ್ಳಲಿದೆ.

ಟೀಂ ಇಂಡಿಯಾಗೆ ದೊಡ್ಡ ತಲೆನೋವಾಗಿರುವುದು ಬೌಲರ್ ಗಳು ಮತ್ತು ಫೀಲ್ಡರ್ ಗಳ ವೈಫಲ್ಯ. ಬ್ಯಾಟಿಂಗ್ ಸದೃಢವಾಗಿದ್ದು, ಪ್ರಮುಖ ಬೌಲರ್ ಗಳು ವಿಕೆಟ್ ಕೀಳಲು ವಿಫಲವಾಗುತ್ತಿರುವುದೇ ಭಾರತಕ್ಕೆ ತಲೆನೋವಾಗಿದೆ. ಈ ಹುಳುಕು ಸರಿಪಡಿಸದೇ ಹೋದರೆ ಟೀಂ ಇಂಡಿಯಾಗೆ ಭವಿಷ್ಯದಲ್ಲೂ ಕಷ್ಟವಾಗಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇನ್ನೇನು ಚಿನ್ನಸ್ವಾಮಿಯಲ್ಲಿ ಪಂದ್ಯಾಟದ ಕಾವು ಶುರುವಾಗಬೇಕೆನ್ನುವಷ್ಟರಲ್ಲಿ ನೆರವೇರಿತು ವಿಶೇಷ ಪೂಜೆ

ಕೆಎಲ್ ರಾಹುಲ್ ಗೆ ಕಾಂತಾರ ಸ್ಟೈಲ್ ವೆಲ್ಕಂ ಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್ Video

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲಿಕರು ಇವರೇ: ಇನ್ಮೇಲೆ ಹೆಸರೂ ಚೇಂಜ್

ವಿರಾಟ್ ಕೊಹ್ಲಿ ಓಪನರ್: ಮೊದಲ ಪಂದ್ಯಕ್ಕೆ ಆರ್ ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments