India-Australia T20I: ಅಂಪಾಯರ್ ವಿವಾದಾತ್ಮಕ ತೀರ್ಪಿನ ವಿರುದ್ಧ ಮ್ಯಾಥ್ಯೂ ವೇಡ್ ಗರಂ

Webdunia
ಸೋಮವಾರ, 4 ಡಿಸೆಂಬರ್ 2023 (09:39 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಆಸೀಸ್ ನಾಯಕ ಮ್ಯಾಥ್ಯೂ ವೇಡ್‍ ಅಂಪಾಯರ್ ಮೇಲೆ ಸಿಟ್ಟಾದ ಘಟನೆ ನಡೆಯಿತು.

ಕೊನೆಯ ಓವರ್ ನಲ್ಲಿ ಆಸ್ಟ್ರೇಲಿಯಾಗೆ ಗೆಲ್ಲಲು 10 ರನ್ ಬೇಕಾಗಿತ್ತು. ಮ್ಯಾಥ್ಯೂ ವೇಡ್ ಕ್ರೀಸ್ ನಲ್ಲಿದ್ದರು. ಹೀಗಾಗಿ ಆಸೀಸ್ ಸುಲಭವಾಗಿ ಗೆಲ್ಲಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು.

ಅರ್ಷ್ ದೀಪ್ ಸಿಂಗ್ ಎಸೆದ ಮೊದಲ ಬಾಲ್ ಬೌನ್ಸರ್ ಆಗಿತ್ತು. ಈ ಬಾಲ್ ಅಗತ್ಯಕ್ಕಿಂತ ಹೆಚ್ಚೇ ಬೌನ್ಸ್ ಆಗಿದ್ದು, ವೈಡ್ ಘೋಷಿಸಬೇಕು ಎಂಬುದು ಮ್ಯಾಥ್ಯೂ ವೇಡ್ ಅಭಿಪ್ರಾಯವಾಗಿತ್ತು. ಆದರೆ ಅಂಪಾಯರ್ ವೈಡ್ ಘೋಷಿಸಿರಲಿಲ್ಲ. ಇದರಿಂದ ವೇಡ್ ಅಸಮಾಧಾನಗೊಂಡರು.

ಕೊನೆಗೆ ಮ್ಯಾಥ್ಯೂ ವೇಡ್ ಮೂರನೇ ಎಸೆತದಲ್ಲಿ ಔಟಾಗಿ ನಿರ್ಗಮಿಸಿದರು. ಇದರಿಂದ ಪಂದ್ಯ ಭಾರತದ ಪರವಾಯಿತು. ಒಂದು ವೇಳೆ ವೇಡ್ ಕ್ರೀಸ್ ನಲ್ಲಿದ್ದಿದ್ದರೆ ಪಂದ್ಯ ಕಸಿದುಕೊಳ್ಳುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments