Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ತಂಡಕ್ಕೆ ಈಗ ಇದರದ್ದೇ ಕಾಟ

Webdunia
ಬುಧವಾರ, 20 ಸೆಪ್ಟಂಬರ್ 2017 (11:42 IST)
ಕೋಲ್ಕೊತ್ತಾ: ಎರಡನೇ ಏಕದಿನ ಪಂದ್ಯಕ್ಕಾಗಿ ಕೋಲ್ಕೊತ್ತಾಗೆ ಬಂದಿಳಿದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಇದೀಗ ವರುಣನ ಕಾಟ. ಅಭ್ಯಾಸ ಮಾಡಲು ಸಾಧ್ಯವಾಗದೇ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ.


ಮಳೆಯಿಂದಾಗಿ ಭಾರತ ತಂಡ ಅಭ್ಯಾಸ ಮಾಡಲಿಲ್ಲ. ಆದರೆ ಆಸ್ಟ್ರೇಲಿಯಾ ತಂಡ ಒಳಾಂಗಣ ಮೈದಾನದಲ್ಲಿ ಅಭ್ಯಾಸ ನಡೆಸಿದೆ. ಕಳೆದ ಎರಡು ದಿನಗಳಿಂದ ಮಳೆಯಿಂದಾಗಿ ಮೈದಾನವನ್ನು ಹೊದಿಕೆಯಿಂದ ಮುಚ್ಚಲಾಗಿದೆ. ನಾಳೆ ದ್ವಿತೀಯ ಪಂದ್ಯ ನಡೆಯಲಿದ್ದು, ಅಷ್ಟರಲ್ಲಿ ಮೈದಾನ ಸಜ್ಜಾಗುವ ನಿರೀಕ್ಷೆಯಿದೆ.

ಆದರೆ ನಾಳೆಯೂ ಮಳೆ ಬಂದರೆ ಪಂದ್ಯ ನಡೆಯುವುದೇ ಅನುಮಾನವಾಗಿದೆ. ಮಳೆ ಬಂದು ಮೈದಾನ ಒದ್ದೆಯಾದ ಕಾರಣ ಆಟಗಾರರು ಹೊರಾಂಗಣ ಮೈದಾನದಲ್ಲಿ ಅಭ್ಯಾಸ ನಡೆಸಿದರೆ ಗಾಯಗಳಾಗುವ  ಅಪಾಯ ಹೆಚ್ಚು. ಹೀಗಾಗಿ ಆಟಗಾರರು ಮರಳಿ ಹೋಟೆಲ್ ಕೊಠಡಿಗೆ ತೆರಳಿದರು ಎಂದು ಟೀಂ ಇಂಡಿಯಾ ಮೂಲಗಳು ಹೇಳಿವೆ.

ಇದನ್ನೂ ಓದಿ…  ಕುರುಕ್ಷೇತ್ರದಿಂದ ಹಿರಿಯ ನಟಿ ಲಕ್ಷ್ಮೀ ಹೊರಬಂದಿದ್ದೇಕೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments