ಭಾರತ-ಇಂಗ್ಲೆಂಡ್ ಮ್ಯಾಚ್ ಡ್ರಾ ಬಳಿಕ ತೀವ್ರ ನಿರಾಶೆ ಹೊರ ಹಾಕಿದ ಕೆಎಲ್ ರಾಹುಲ್

Webdunia
ಸೋಮವಾರ, 9 ಆಗಸ್ಟ್ 2021 (08:53 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ವರುಣ ವಿಲನ್ ಆಗಿದ್ದಾನೆ. ಅಂತಿಮ ದಿನದಾಟವಿಡೀ ಮಳೆಯಿಂದಾಗಿ ವಾಶ್ ಔಟ್ ಆಯಿತು. ಇದರಿಂದಾಗಿ ಟೀಂ ಇಂಡಿಯಾ ಗೆಲ್ಲಬೇಕಾಗಿದ್ದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.


ನಾಲ್ಕನೇ ದಿನದಂತ್ಯಕ್ಕೆ 209 ರನ್ ಗಳ ಗುರಿ ಬೆನ್ನತ್ತುವಲ್ಲಿ 1 ವಿಕೆಟ್ ನಷ್ಟಕ್ಕೆ ಭಾರತ 52 ರನ್ ಗಳಿಸಿತ್ತು. ಗೆಲುವಿಗೆ ಇನ್ನು 157 ರನ್ ಗಳಿಸಿದ್ದರೆ ಸಾಕಿತ್ತು. ಒಂದು ವೇಳೆ ನಿನ್ನೆ ಅರ್ಧ ದಿನದ ಆಟವಾಡಿದ್ದರೂ ಭಾರತ ಗೆಲ್ಲುವ ಸಾಧ‍್ಯತೆಯಿತ್ತು.

ಆದರೆ ಮಳೆಗೆ ಅದೇನು ಕೋಪವಿತ್ತೋ ದಿನವಿಡೀ ಹಾಜರಿ ಹಾಕಿತ್ತು. ಇದರಿಂದಾಗಿ ಗೆಲ್ಲಬೇಕಿದ್ದ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯವಾಯಿತು. ಪಂದ್ಯದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಈ ಪಂದ್ಯದ ಹೀರೋ ಕೆಎಲ್ ರಾಹುಲ್ ನಿರಾಸೆ ಹೊರಹಾಕಿದ್ದಾರೆ. ಅದ್ಭುತವಾಗಿ ಕೊನೆಗಾಣಬೇಕಾಗಿದ್ದ ಪಂದ್ಯ ಕೊನೆಗೆ ಡ್ರಾನಲ್ಲಿ ಅಂತ್ಯವಾಗಿದ್ದು ನಿಜಕ್ಕೂ ಬೇಸರವಾಗಿದೆ ಎಂದು ರಾಹುಲ್ ಹೇಳಿದ್ದಾರೆ. ಈ ಪಂದ್ಯದಲ್ಲಿ ಭಾರತ ಮೊದಲ ಇನಿಂಗ್ಸ್ ಮುನ್ನಡೆ ಪಡೆಯಲು ಅವರ ಕೊಡುಗೆಯೇ ಮುಖ್ಯವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

ಮುಂದಿನ ಸುದ್ದಿ
Show comments