Webdunia - Bharat's app for daily news and videos

Install App

2ನೇ ಟಿ 20ಯಲ್ಲಿ ಭಾರತ ಗೆಲ್ಲಲೇಬೇಕಾದ ಅನಿವಾರ್ಯತೆ

Webdunia
ಸೋಮವಾರ, 20 ಜೂನ್ 2016 (11:38 IST)
ಆರಂಭದ ಟಿ 20 ಪಂದ್ಯದಲ್ಲಿ ಸೋಲುವ ಮೂಲಕ ಆಘಾತ ಅನುಭವಿಸಿದ ಭಾರತ ತಂಡ ಚಿನಕುರುಳಿ ಜಿಂಬಾಬ್ವೆ ವಿರುದ್ಧ ಸ್ಪರ್ಧೆಯಲ್ಲಿ ಉಳಿಯಲು ಎರಡನೇ ಟಿ 20ಯಲ್ಲಿ ಗೆಲುವು ಗಳಿಸಲೇಬೇಕಾಗಿದೆ. ಭಾರತದ ಯುವ ಆಟಗಾರರು ಪ್ರವಾಸದಲ್ಲಿ ಅಗ್ನಿಪರೀಕ್ಷೆಗೆ ಗುರಿಯಾಗಿ ನಿರ್ಣಾಯಕ ಹಂತಗಳಲ್ಲಿ ತಪ್ಪೆಸಗಿ ಅನಿರೀಕ್ಷಿತ ಸೋಲನ್ನು ಅನುಭವಿಸಿದ್ದಾರೆ.
 
 ಧೋನಿ ತಮ್ಮ ತಂಡಕ್ಕೆ ಕೊನೆಯ ಓವರಿನಲ್ಲಿ ಗೆಲುವು ತಂದುಕೊಡಲು ವಿಫಲರಾದರು. ಅಕ್ಸರ್ ಪಟೇಲ್ ಸಡಿಲ ಶಾಟ್ ಹೊಡೆಯಲು ಹೋಗಿ ಪ್ರವಾಸಿಗಳಿಗೆ ಗೆಲುವು ಕಠಿಣವಾಯಿತು. ಎರಡನೇ ಸಾಲಿನ ತಂಡವನ್ನು ತಂಡದ ಬೆಂಚ್ ಬಲ ಪರೀಕ್ಷೆಗೆ ಆಯ್ಕೆಮಾಡಲಾಗಿದ್ದು, ಯುವ ಆಟಗಾರರಿಗೆ ಪ್ರದರ್ಶನ ನೀಡಲು ಸೂಕ್ತ ವೇದಿಕೆಯಾಗಿತ್ತು.
 ಆದರೂ ಒತ್ತಡದಲ್ಲಿ ನಲುಗಿದ ಟೀಂ ಇಂಡಿಯಾ ಸರಣಿಯಲ್ಲಿ ಮೊದಲ ಬಾರಿಗೆ ಜಿಂಬಾಬ್ವೆಯ ಸವಾಲನ್ನು ಎದುರಿಸಿತು. ಬ್ಯಾಟ್ಸ್‌ಮನ್‌ಗಳು ಸ್ಥಿರ ಪ್ರದರ್ಶನವನ್ನು ನೀಡಲು ವಿಫಲರಾದರೆ, ಬೌಲರುಗಳು ಕೂಡ ನಿರಾಶೆಗೊಳಿಸಿದರು. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments