Webdunia - Bharat's app for daily news and videos

Install App

2ನೇ ಟಿ 20ಯಲ್ಲಿ ಭಾರತ ಗೆಲ್ಲಲೇಬೇಕಾದ ಅನಿವಾರ್ಯತೆ

Webdunia
ಸೋಮವಾರ, 20 ಜೂನ್ 2016 (11:38 IST)
ಆರಂಭದ ಟಿ 20 ಪಂದ್ಯದಲ್ಲಿ ಸೋಲುವ ಮೂಲಕ ಆಘಾತ ಅನುಭವಿಸಿದ ಭಾರತ ತಂಡ ಚಿನಕುರುಳಿ ಜಿಂಬಾಬ್ವೆ ವಿರುದ್ಧ ಸ್ಪರ್ಧೆಯಲ್ಲಿ ಉಳಿಯಲು ಎರಡನೇ ಟಿ 20ಯಲ್ಲಿ ಗೆಲುವು ಗಳಿಸಲೇಬೇಕಾಗಿದೆ. ಭಾರತದ ಯುವ ಆಟಗಾರರು ಪ್ರವಾಸದಲ್ಲಿ ಅಗ್ನಿಪರೀಕ್ಷೆಗೆ ಗುರಿಯಾಗಿ ನಿರ್ಣಾಯಕ ಹಂತಗಳಲ್ಲಿ ತಪ್ಪೆಸಗಿ ಅನಿರೀಕ್ಷಿತ ಸೋಲನ್ನು ಅನುಭವಿಸಿದ್ದಾರೆ.
 
 ಧೋನಿ ತಮ್ಮ ತಂಡಕ್ಕೆ ಕೊನೆಯ ಓವರಿನಲ್ಲಿ ಗೆಲುವು ತಂದುಕೊಡಲು ವಿಫಲರಾದರು. ಅಕ್ಸರ್ ಪಟೇಲ್ ಸಡಿಲ ಶಾಟ್ ಹೊಡೆಯಲು ಹೋಗಿ ಪ್ರವಾಸಿಗಳಿಗೆ ಗೆಲುವು ಕಠಿಣವಾಯಿತು. ಎರಡನೇ ಸಾಲಿನ ತಂಡವನ್ನು ತಂಡದ ಬೆಂಚ್ ಬಲ ಪರೀಕ್ಷೆಗೆ ಆಯ್ಕೆಮಾಡಲಾಗಿದ್ದು, ಯುವ ಆಟಗಾರರಿಗೆ ಪ್ರದರ್ಶನ ನೀಡಲು ಸೂಕ್ತ ವೇದಿಕೆಯಾಗಿತ್ತು.
 ಆದರೂ ಒತ್ತಡದಲ್ಲಿ ನಲುಗಿದ ಟೀಂ ಇಂಡಿಯಾ ಸರಣಿಯಲ್ಲಿ ಮೊದಲ ಬಾರಿಗೆ ಜಿಂಬಾಬ್ವೆಯ ಸವಾಲನ್ನು ಎದುರಿಸಿತು. ಬ್ಯಾಟ್ಸ್‌ಮನ್‌ಗಳು ಸ್ಥಿರ ಪ್ರದರ್ಶನವನ್ನು ನೀಡಲು ವಿಫಲರಾದರೆ, ಬೌಲರುಗಳು ಕೂಡ ನಿರಾಶೆಗೊಳಿಸಿದರು. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments