Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಟೀಂ ಇಂಡಿಯಾಕ್ಕೆ ಟಾಸ್ ಸೋಲಿನ ಮೇಲೆ ಮತ್ತೊಂದು ಬರೆ!

Webdunia
ಶುಕ್ರವಾರ, 24 ನವೆಂಬರ್ 2017 (09:10 IST)
ನಾಗ್ಪುರ: ಭಾರತ ಮತ್ತು ಶ್ರೀಲಂಕಾ ನಡುವೆ ನಾಗ್ಪುರದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ.
 

ಆದರೆ ಟಾಸ್ ಸೋತಿರುವ ಟೀಂ ಇಂಡಿಯಾಕ್ಕೆ ವೇಗದ ಬೌಲಿಂಗ್ ಡಿಪಾರ್ಟ್ ಮೆಂಟ್ ನಲ್ಲಿ ಬರೆ ಎಳೆದಂತಾಗಿದೆ. ಭುವನೇಶ್ವರ್ ಕುಮಾರ್ ಮದುವೆಗಾಗಿ ಬಿಡುವು ಪಡೆದುಕೊಂಡಿದ್ದರೆ, ಕಳೆದ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಇನ್ನೊಬ್ಬ ಬೌಲರ್ ಮೊಹಮ್ಮದ್ ಶಮಿ ಗಾಯದ ಕಾರಣದಿಂದ ತಂಡದಿಂದ ಔಟ್ ಆಗಿದ್ದಾರೆ.

ಶಮಿ ಜಾಗಕ್ಕೆ ಇಶಾಂತ್ ಶರ್ಮಾ ಆಗಮನವಾಗಿದೆ. ಅಚ್ಚರಿಯೆಂಬಂತೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಸೊರಗಿದ್ದ ಕಾರಣಕ್ಕೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಅವಕಾಶ ನೀಡಲಾಗಿದೆ. ಭಾರತ ಇಬ್ಬರು  ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಶಿಖರ್ ಧವನ್ ಜಾಗಕ್ಕೆ ಮುರಳಿ ವಿಜಯ್ ಆಗಮನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments