ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಟೀಂ ಇಂಡಿಯಾಕ್ಕೆ ಟಾಸ್ ಸೋಲಿನ ಮೇಲೆ ಮತ್ತೊಂದು ಬರೆ!

Webdunia
ಶುಕ್ರವಾರ, 24 ನವೆಂಬರ್ 2017 (09:10 IST)
ನಾಗ್ಪುರ: ಭಾರತ ಮತ್ತು ಶ್ರೀಲಂಕಾ ನಡುವೆ ನಾಗ್ಪುರದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ.
 

ಆದರೆ ಟಾಸ್ ಸೋತಿರುವ ಟೀಂ ಇಂಡಿಯಾಕ್ಕೆ ವೇಗದ ಬೌಲಿಂಗ್ ಡಿಪಾರ್ಟ್ ಮೆಂಟ್ ನಲ್ಲಿ ಬರೆ ಎಳೆದಂತಾಗಿದೆ. ಭುವನೇಶ್ವರ್ ಕುಮಾರ್ ಮದುವೆಗಾಗಿ ಬಿಡುವು ಪಡೆದುಕೊಂಡಿದ್ದರೆ, ಕಳೆದ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಇನ್ನೊಬ್ಬ ಬೌಲರ್ ಮೊಹಮ್ಮದ್ ಶಮಿ ಗಾಯದ ಕಾರಣದಿಂದ ತಂಡದಿಂದ ಔಟ್ ಆಗಿದ್ದಾರೆ.

ಶಮಿ ಜಾಗಕ್ಕೆ ಇಶಾಂತ್ ಶರ್ಮಾ ಆಗಮನವಾಗಿದೆ. ಅಚ್ಚರಿಯೆಂಬಂತೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಸೊರಗಿದ್ದ ಕಾರಣಕ್ಕೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಅವಕಾಶ ನೀಡಲಾಗಿದೆ. ಭಾರತ ಇಬ್ಬರು  ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಶಿಖರ್ ಧವನ್ ಜಾಗಕ್ಕೆ ಮುರಳಿ ವಿಜಯ್ ಆಗಮನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments