ಭಾರತಕ್ಕಿಲ್ಲ 2021 ರ ಚಾಂಪಿಯನ್ಸ್ ಟ್ರೋಫಿ ಭಾಗ್ಯ? ಕಾರಣವೇನು ಗೊತ್ತಾ?!

Webdunia
ಶನಿವಾರ, 10 ಫೆಬ್ರವರಿ 2018 (10:30 IST)
ದುಬೈ: ಎಲ್ಲಾ ಸರಿ ಹೋಗಿದ್ದರೆ 2021 ರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಭಾರತದಲ್ಲೇ ನಡೆಯಬೇಕಿತ್ತು. ಆದರೆ ಈಗಿನ ವಿದ್ಯಮಾನ ಗಮನಿಸಿದರೆ ಭಾರತಕ್ಕೆ ಅದು ಕೈ ತಪ್ಪುವ ಎಲ್ಲಾ ಲಕ್ಷಣಗಳು ತೋರುತ್ತಿವೆ.
 

ಚಾಂಪಿಯನ್ಸ್ ಟ್ರೋಫಿ ಆಯೋಜಿಸುವ ರಾಷ್ಟ್ರ  ತನ್ನ ದೇಶದ ಸರ್ಕಾರದಿಂದ ತೆರಿಗೆ ವಿನಾಯ್ತಿ ಪಡೆಯಬೇಕು. ಆದರೆ ಭಾರತ ಸರ್ಕಾರ ಇದಕ್ಕೆ ಒಪ್ಪುತ್ತಿಲ್ಲ. ಇದೇ ಕಾರಣಕ್ಕೆ ಐಸಿಸಿ ಭಾರತದ ಬದಲು ಬೇರೊಂದು ರಾಷ್ಟ್ರದ ಕಡೆಗೆ ಗಮನ ನೆಟ್ಟಿದೆ.

ಈಗಾಗಲೇ ಬಿಸಿಸಿಐ ಕೇಂದ್ರ ಸರ್ಕಾರದ ಜತೆ ಈ ಕುರಿತು ಮಾತುಕತೆ ನಡೆಸುವುದಾಗಿ ಹೇಳಿದೆಯಾದರೂ ಅದರ ನಡುವೆ ಬದಲಿ ರಾಷ್ಟ್ರವೊಂದನ್ನು ಗುರುತಿಸಲು ಐಸಿಸಿ ಹೊರಟಿದೆ. ಒಂದು ವೇಳೆ ಕೇಂದ್ರ ಯಾವುದೇ ಕಾರಣಕ್ಕೂ ತೆರಿಗೆ ವಿನಾಯ್ತಿ ನೀಡಲು ಒಪ್ಪದೇ ಹೋದಲ್ಲಿ ಚಾಂಪಿಯನ್ಸ್ ಟ್ರೋಫಿ ಬೇರೆ ದೇಶದ ಪಾಲಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments