ಕೊರೋನಾದಿಂದಾಗಿ ಭಾರತಕ್ಕೆ ಟಿ20 ವಿಶ್ವಕಪ್ ಆತಿಥ್ಯ ಭಾಗ್ಯವೂ ಇಲ್ಲ?!

Webdunia
ಗುರುವಾರ, 8 ಏಪ್ರಿಲ್ 2021 (09:14 IST)
ಮುಂಬೈ: ಕೊರೋನಾ ಎರಡನೇ ಅಲೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಭಾರತಕ್ಕೆ ಮುಂಬರುವ ಟಿ20 ವಿಶ್ವಕಪ್ ಆತಿಥ್ಯ ಕೈತಪ್ಪುವ ಭೀತಿ ಎದುರಾಗಿದೆ.


ಈಗಾಗಲೇ ಐಸಿಸಿ ಸಿಇಒ ಜೆಫ್ ಅಲಾರ್ಡೈಸ್ ನಾವು ಇನ್ನೊಂದು ತಾಣವನ್ನೂ ಆಯ್ಕೆಯಾಗಿ ಇಟ್ಟುಕೊಳ್ಳುತ್ತೇವೆ ಎಂದಿದ್ದಾರೆ. ಆದರೆ ಸದ್ಯಕ್ಕೆ ಆತಿಥ್ಯ ಬದಲಾಯಿಸುವ ಚಿಂತನೆಯಿಲ್ಲ ಎಂದೂ ಹೇಳಿದ್ದಾರೆ.

ಈಗಾಗಲೇ ಐಪಿಎಲ್ 14 ಆಯೋಜಿಸಲು ಹೊರಟಿರುವ ಬಿಸಿಸಿಐ ಆರಂಭದಲ್ಲೇ ಕೊರೋನಾಘಾತದ ಸುದ್ದಿ ಚಿಂತೆಗೆ ಕಾರಣವಾಗಿದೆ. ಒಂದೊಂದೇ ತಂಡದ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿಗಳು, ಮೈದಾನ ಸಿಬ್ಬಂದಿಗಳಲ್ಲಿ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ಚಿಂತೆಯ ವಿಷಯವಾಗಿದೆ. ಒಂದು ವೇಳೆ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯುವುದು ಅನುಮಾವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments