Webdunia - Bharat's app for daily news and videos

Install App

ಕೊರೋನಾದಿಂದಾಗಿ ಭಾರತಕ್ಕೆ ಟಿ20 ವಿಶ್ವಕಪ್ ಆತಿಥ್ಯ ಭಾಗ್ಯವೂ ಇಲ್ಲ?!

Webdunia
ಗುರುವಾರ, 8 ಏಪ್ರಿಲ್ 2021 (09:14 IST)
ಮುಂಬೈ: ಕೊರೋನಾ ಎರಡನೇ ಅಲೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಭಾರತಕ್ಕೆ ಮುಂಬರುವ ಟಿ20 ವಿಶ್ವಕಪ್ ಆತಿಥ್ಯ ಕೈತಪ್ಪುವ ಭೀತಿ ಎದುರಾಗಿದೆ.


ಈಗಾಗಲೇ ಐಸಿಸಿ ಸಿಇಒ ಜೆಫ್ ಅಲಾರ್ಡೈಸ್ ನಾವು ಇನ್ನೊಂದು ತಾಣವನ್ನೂ ಆಯ್ಕೆಯಾಗಿ ಇಟ್ಟುಕೊಳ್ಳುತ್ತೇವೆ ಎಂದಿದ್ದಾರೆ. ಆದರೆ ಸದ್ಯಕ್ಕೆ ಆತಿಥ್ಯ ಬದಲಾಯಿಸುವ ಚಿಂತನೆಯಿಲ್ಲ ಎಂದೂ ಹೇಳಿದ್ದಾರೆ.

ಈಗಾಗಲೇ ಐಪಿಎಲ್ 14 ಆಯೋಜಿಸಲು ಹೊರಟಿರುವ ಬಿಸಿಸಿಐ ಆರಂಭದಲ್ಲೇ ಕೊರೋನಾಘಾತದ ಸುದ್ದಿ ಚಿಂತೆಗೆ ಕಾರಣವಾಗಿದೆ. ಒಂದೊಂದೇ ತಂಡದ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿಗಳು, ಮೈದಾನ ಸಿಬ್ಬಂದಿಗಳಲ್ಲಿ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ಚಿಂತೆಯ ವಿಷಯವಾಗಿದೆ. ಒಂದು ವೇಳೆ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯುವುದು ಅನುಮಾವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments