ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಸೂರ್ಯ ಅಡ್ಡಿಯಾಗಲು ನಿಜ ಕಾರಣವೇನು ಗೊತ್ತಾ?

Webdunia
ಗುರುವಾರ, 24 ಜನವರಿ 2019 (09:22 IST)
ನೇಪಿಯರ್: ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳು ಮಳೆ, ಮಂದ ಬೆಳಕಿನ ಕಾರಣದಿಂದ ನಿಲ್ಲುತ್ತವೆ. ಆದರೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಸೂರ್ಯನ ಬಿಸಿಲಿನಿಂದಾಗಿ ನಿಂತಿತು.


ಊಟದ ವಿರಾಮದ ಬಳಿಕ ಭಾರತ ಎರಡನೇ ಓವರ್ ಆಡುವಷ್ಟರಲ್ಲಿ ಶಿಖರ್ ಧವನ್ ಬಿಸಿಲಿನ ಝಳಕ್ಕೆ ಬಾಲ್ ಕಾಣಿಸುತ್ತಿಲ್ಲ ಎಂದು ಅಂಪಾಯರ್ ಗೆ ದೂರಿತ್ತರು. ಇದರಿಂದಾಗಿ ಅಂಪಾಯರ್ ಗಳು ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲು ತೀರ್ಮಾನಿಸಿದರು.

ಆ ಸಮಯದಲ್ಲಿ ಬ್ಯಾಟ್ಸ್ ಮನ್ ನ ಕಣ್ಣಿಗೆ ನೇರವಾಗಿ ಸೂರ್ಯನ ಪ್ರಖರ ಬೆಳಕು ಬೀಳುತ್ತಿತ್ತು. ಇದರಿಂದಾಗಿ ಚೆಂಡು ಕಾಣಿಸುತ್ತಿರಲಿಲ್ಲ. ಸಾಮಾನ್ಯವಾಗಿ ಕ್ರಿಕೆಟ್ ಮೈದಾನದಲ್ಲಿ ಪಿಚ್ ನ್ನು ಉತ್ತರ-ದಕ್ಷಿಣ ಅಭಿಮುಖವಾಗಿ ನಿರ್ಮಿಸಲಾಗುತ್ತದೆ. ಇದರಿಂದ ಎಷ್ಟೇ ಸೂರ್ಯನ ಬೆಳಕಿದ್ದರೂ ಬ್ಯಾಟ್ಸ್ ಮನ್ ಗಳಿಗೆ ತೊಂದರೆಯಾಗುವುದಿಲ್ಲ. ಆದರೆ ನೇಪಿಯರ್ ಅಂಗಣದಲ್ಲಿ ಪೂರ್ವ-ಪಶ್ಚಿಮಾಭಿಮುಖವಾಗಿ ಪಿಚ್ ನಿರ್ಮಿಸಿದ್ದೇ ಈ ಅವಾಂತರಕ್ಕೆ ಕಾರಣವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments