Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೊಂದು ಶುಭಸುದ್ದಿ?!

Webdunia
ಬುಧವಾರ, 29 ಮಾರ್ಚ್ 2017 (12:32 IST)
ನವದೆಹಲಿ: ಸಾಂಪ್ರದಾಯಿಕ ಬದ್ಧ ವೈರಿಗಳ ನಡುವೆ ಸಂಬಂಧ ಹಳಸಿದ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಯದೇ ತುಂಬಾ ದಿನಗಳಾಗಿತ್ತು. ಈ ಜಿದ್ದಾ ಜಿದ್ದಿನ ಹೋರಾಟ ನಡೆಸಲು ಬಯಸುವವರ ಕನಸು ಸದ್ಯದಲ್ಲೇ ನನಸಾಗಲಿದೆಯೇ?

 

ಹಾಗೊಂದು ಅವಕಾಶವಿದೆ.  ಬಿಸಿಸಿಯ ತಟಸ್ಥ ಸ್ಥಳದಲ್ಲಿ ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಸಲು ಒಪ್ಪಿಗೆ ಕೊಡುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿದೆ. ಇತ್ತೀಚಿಗೆ ಕ್ರಿಕೆಟ್ ಸರಣಿ ನಡೆಯದೇ ತಮಗೆ ನಷ್ಟವಾಗಿದೆ. ಹೀಗಾಗಿ ಬಿಸಿಸಿಐ ವಿರುದ್ಧ ಕಾನೂನು ಸಮರ ಮಾಡುವುದಾಗಿ ಪಾಕ್ ಕ್ರಿಕೆಟ್ ಮಂಡಳಿ ಬೆದರಿಕೆ ಹಾಕಿತ್ತು.

 
ಬಹುಶಃ ಇದೇ ಕಾರಣಕ್ಕೆ ಬಿಸಿಸಿಐ ಈಗ ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಲು ಮುಂದಾಗಿದೆ.  ದುಬೈನಲ್ಲಿ ಈ ಸರಣಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ.  ಆ ಮೂಲಕ ಸಂಭಾವ್ಯ ಕಾನೂನು ಸಮರ ತಡೆಯಲು ಭಾರತ ಮುಂದಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments