Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಟಿ20: ಬೆಂಗಳೂರಿನಲ್ಲಿ ಇಂದು ಗೆದ್ದವರಿಗೆ ಟ್ರೋಫಿ

Webdunia
ಭಾನುವಾರ, 19 ಜೂನ್ 2022 (08:10 IST)
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಸರಣಿ 2-2 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಭಾರತ ಕಳೆದ ಎರಡು ಪಂದ್ಯಗಳಲ್ಲಿ ನೀಡಿದ ನಿರ್ವಹಣೆ ಇಂದೂ ತೋರಿದರೆ ಗೆಲುವು ಸಾಧ‍್ಯ.

ಈ ಪಂದ್ಯದಲ್ಲೂ ಭಾರತ ತಂಡ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ. ಅದೇ ತಂಡ ಕಣಕ್ಕಿಳಿಯುವ ಸಾಧ‍್ಯತೆ ಹೆಚ್ಚು. ಅತ್ತ ದ.ಆಫ್ರಿಕಾಗೆ ತೆಂಬಾ ಬವುಮಾ ಗಾಯಗೊಂಡು ಹೊರನಡೆದಿರುವುದು ಚಿಂತೆಯ ವಿಚಾರ. ಆದರೆ ಕ್ವಿಂಟನ್ ಡಿ ಕಾಕ್ ಕಳೆದ ಪಂದ್ಯದಲ್ಲಿ ತಂಡಕ್ಕೆ ಪುನರಾಗಮನ ಮಾಡಿರುವುದು ಪ್ಲಸ್ ಪಾಯಿಂಟ್. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments