Webdunia - Bharat's app for daily news and videos

Install App

India-SA ODI: ಅರ್ಷ್ ದೀಪ್ ಸಿಂಗ್ ಗೆ ಅಂದು ಅವಮಾನ, ಇಂದು ಸನ್ಮಾನ

Webdunia
ಸೋಮವಾರ, 18 ಡಿಸೆಂಬರ್ 2023 (08:20 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ದಾಖಲೆ ಮಾಡಿದ ಅರ್ಷ್ ದೀಪ್ ಸಿಂಗ್ ರನ್ನು ಇಂದು ಎಲ್ಲರೂ ಕೊಂಡಾಡುತ್ತಿದ್ದಾರೆ.

ಮೊನ್ನೆಯಷ್ಟೇ ಟಿ20 ಸರಣಿಯಲ್ಲಿ ಅರ್ಷ್ ದೀಪ್ ಸಿಂಗ್ ಸಿಕ್ಕಾಪಟ್ಟೆ ರನ್ ನೀಡಿ ದುಬಾರಿ ಎನಿಸಿಕೊಂಡಾಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಗೊಳಗಾಗಿದ್ದರು.

ಆದರೆ ಇಂದು ಅದೇ ಅರ್ಷ್ ದೀಪ್ ಸಿಂಗ್ ರನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಟೀಂ ಇಂಡಿಯಾದ ಅತ್ಯುತ್ತಮ ಯುವ ವೇಗಿ ಎಂದು ಹೊಗಳುತ್ತಿದ್ದಾರೆ. ಅಂದು ಆದ ಅವಮಾನಕ್ಕೆ ಇಂದು ತಕ್ಕ ಸನ್ಮಾನವೇ ಸಿಗುತ್ತಿದೆ.

ಮೊದಲ ಏಕದಿನ ಪಂದ್ಯದಲ್ಲಿ ಅರ್ಷ್ ದೀಪ್ ಸಿಂಗ್ 5 ವಿಕೆಟ್ ಕಬಳಿಸಿದ್ದರು. ಈ ಮೂಲಕ ದ.ಆಫ್ರಿಕಾದಲ್ಲಿ 5 ವಿಕೆಟ್ ಕಬಳಿಸಿದ ಭಾರತ ಮೊದಲ ವೇಗಿ ಎಂಬ ದಾಖಲೆಯನ್ನು ಅರ್ಷ್ ದೀಪ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments