ಭಾರತ-ದ.ಆಫ್ರಿಕಾ ಟಿ20: ಕೊಹ್ಲಿ, ಪ್ರಮುಖರಿಗೆ ವಿಶ್ರಾಂತಿ ಸಾಧ್ಯತೆ

Webdunia
ಮಂಗಳವಾರ, 4 ಅಕ್ಟೋಬರ್ 2022 (07:50 IST)
ಇಂದೋರ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ.

ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಇಂದಿನ ಪಂದ್ಯ ಔಪಚಾರಿಕವಾಗಿರಲಿದೆ. ಇನ್ನು, ವಿಶ್ವಕಪ್ ದೃಷ್ಟಿಯಿಂದ ಭಾರತ ತಂಡ ಆಡುವ ಬಳಗದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬಹುದು.

ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಲ್ಲದೆ ಬೌಲಿಂಗ್ ನಲ್ಲಿ ಶಹಬಾಜ್ ಅಹಮ್ಮದ್, ಮೊಹಮ್ಮದ್ ಸಿರಾಜ್ ಮುಂತಾದ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಹೊಸ ನಾಯಕ: ಟೀಂ ಇಂಡಿಯಾ ಆಟಗಾರನಿಗೆ ಒಲಿದ ಅದೃಷ್ಟ

ತನ್ನ ನಂತರ ಟೀಂ ಇಂಡಿಯಾ ಕೋಚ್ ಯಾರಾಗಬೇಕು ಎಂದು ಹೆಸರಿಸಿದ ಗೌತಮ್ ಗಂಭೀರ್

ಪಾಕಿಸ್ತಾನ ಸೇನೆಯ ಪೈಶಾಚಿಕ ಕೃತ್ಯಕ್ಕೆ ಕೆರಳಿ ಕೆಂಡವಾದ ಅಫ್ಗಾನಿಸ್ತಾನದ ಸ್ಟಾರ್‌ ಕ್ರಿಕೆಟಿಗರು

Video: ಅಂಕಲ್ ಪ್ಲೀಸ್ ನನಗೆ ಆರ್ ಸಿಬಿ ವಾಲಿ ಕೊಹ್ಲಿ ಟಿ ಶರ್ಟ್ ಕೊಡಿ: ಅಂಗಡಿಯಲ್ಲಿ ಹಠ ಹಿಡಿದ ಕ್ಯೂಟ್ ಬಾಲಕಿ

IPL 2026: ಕೆಕೆಆರ್, ಸನ್ ರೈಸರ್ಸ್ ಹೈದರಾಬಾದ್ ಗೆ ಐಪಿಎಲ್ 2026 ಆರಂಭಕ್ಕೂ ಮುನ್ನವೇ ಕೈ ಕೊಟ್ಟ ಸ್ಟಾರ್ ಆಟಗಾರರು

ಮುಂದಿನ ಸುದ್ದಿ
Show comments