ಭಾರತ-ದ.ಆಫ್ರಿಕಾ ಟಿ20: ಕೊಹ್ಲಿ, ಪ್ರಮುಖರಿಗೆ ವಿಶ್ರಾಂತಿ ಸಾಧ್ಯತೆ

Webdunia
ಮಂಗಳವಾರ, 4 ಅಕ್ಟೋಬರ್ 2022 (07:50 IST)
ಇಂದೋರ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ.

ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಇಂದಿನ ಪಂದ್ಯ ಔಪಚಾರಿಕವಾಗಿರಲಿದೆ. ಇನ್ನು, ವಿಶ್ವಕಪ್ ದೃಷ್ಟಿಯಿಂದ ಭಾರತ ತಂಡ ಆಡುವ ಬಳಗದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬಹುದು.

ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಲ್ಲದೆ ಬೌಲಿಂಗ್ ನಲ್ಲಿ ಶಹಬಾಜ್ ಅಹಮ್ಮದ್, ಮೊಹಮ್ಮದ್ ಸಿರಾಜ್ ಮುಂತಾದ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments