ಭಾರತ-ಶ್ರೀಲಂಕಾ ದ್ವಿತೀಯ ಟಿ20 ಇಂದು

Webdunia
ಮಂಗಳವಾರ, 27 ಜುಲೈ 2021 (08:50 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಭಾರತ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶವಾಗಲಿದೆ.

 
ಏಕದಿನ ಸರಣಿ ಬಳಿಕ ಇದೀಗ ಟಿ20 ಸರಣಿಯನ್ನೂ ತನ್ನದಾಗಿಸುವ ಉತ್ಸಾಹದಲ್ಲಿ ಭಾರತವಿದೆ. ಕಳೆದ ಪಂದ್ಯದಲ್ಲಿ ಪೃಥ‍್ವಿ ಶಾ ಮತ್ತು ಹಾರ್ದಿಕ್ ಪಾಂಡ್ಯ ಬಿಟ್ಟರೆ ಉಳಿದೆಲ್ಲರೂ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಇಬ್ಬರಿಗೆ ಕೊಕ್ ನೀಡುತ್ತಾರಾ ಕಾದು ನೋಡಬೇಕು.

ದೇವದತ್ತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ ವಾಡ್ ಅವಕಾಶಕ್ಕಾಗಿ ಕಾಯುತ್ತಿದ್ದು, ಇವರು ಅವಕಾಶ ಪಡೆದರೂ ಅಚ್ಚರಿಯಿಲ್ಲ. ಸ್ವತಃ ಶಿಖರ್ ಧವನ್ ಕಳೆದ ಪಂದ್ಯ ಗೆದ್ದರೂ ತಾವು ಇನ್ನೂ ಹೆಚ್ಚು ರನ್ ನಿರೀಕ್ಷಿಸಿದ್ದಾಗಿ ಹೇಳಿದ್ದರು. ಹೀಗಾಗಿ ಈ ಪಂದ್ಯಕ್ಕೆ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಯಾಗಬಹುದು. ಇಂದಿನ ಪಂದ್ಯ ರಾತ್ರಿ 8.00 ಗಂಟೆಗೆ ಪ್ರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಬಾಂಗ್ಲಾದೇಶೀಯರೇ ನಿಮಗೆ ಸೇಡು ತೀರಿಸಬೇಕೆಂದಿದ್ದರೆ ಕ್ರಿಕೆಟ್ ಅಲ್ಲ ನಿಮ್ಮ ದೇಶದವರನ್ನು ಭಾರತದಿಂದ ವಾಪಸ್ ಕರೆಸಿ

ಮುಂದಿನ ಸುದ್ದಿ
Show comments