ಭಾರತ-ಶ್ರೀಲಂಕಾ ದ್ವಿತೀಯ ಟಿ20 ನಾಳೆ

Webdunia
ಮಂಗಳವಾರ, 27 ಜುಲೈ 2021 (17:09 IST)
ಕೊಲೊಂಬೋ: ಕೃನಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂದು ನಡೆಯಬೇಕಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ರದ್ದಾದ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ದಿನಾಂಕ ಪ್ರಕಟಿಸಿದೆ.


ಇಂದು ನಡೆಯಬೇಕಿದ್ದ ಟಿ20 ಪಂದ್ಯ ನಾಳೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಕೃನಾಲ್ ಪಾಂಡ್ಯ ಕೊರೋನಾ ಪಾಸಿಟಿವ್ ಆಗಿರುವುದನ್ನು ದೃಢಪಡಿಸಿರುವ ಬಿಸಿಸಿಐ ಇಂದಿನ ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಿವುದಾಗಿ ಪ್ರಕಟಣೆ ನೀಡಿದೆ.

ಇದರಿಂದಾಗಿ ಟೀಂ ಇಂಡಿಯಾ ಬುಧವಾರ ಮತ್ತು ಗುರುವಾರ ಎರಡೂ ದಿನ ಪಂದ್ಯ ನಡೆಯಲಿದೆ. ಗುರುವಾರ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ನಲ್ಲಿ ಹಲವು ಮೈಲಿಗಲ್ಲು ಸ್ಥಾಪಿಸಿದ ಭಾರತ ಕ್ರಿಕೆಟ್ ತಂಡ

ಟಿ20 ವಿಶ್ವಕಪ್‌ ‘ಟೂರ್ನಿಯ ಆಟಗಾರ’ ರೇಸ್‌ನಲ್ಲಿ ಸಂಜು ಸ್ಯಾಮ್ಸನ್‌

ಅಪ್ಪುಗೆ ಕೊಡಲು ಬಂದ ಕುಲ್‌ದೀಪ್‌ರನ್ನು ರೋಹಿತ್ ಹೀಗೇ ತಳ್ಳುವುದಾ, Video

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments