Select Your Language

Notifications

webdunia
webdunia
webdunia
webdunia

ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್

ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್
ಬೆಂಗಳೂರು , ಶನಿವಾರ, 12 ಮಾರ್ಚ್ 2022 (08:20 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಚಿನ್ನಸ್ವಾಮಿ ಅಂಗಣದಲ್ಲಿ ಹಗಲು ರಾತ್ರಿ ಟೆಸ್ಟ್ ಆರಂಭವಾಗಲಿದೆ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ, ರೋಹಿತ್ ನಾಯಕರಾಗಿ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಟೆಸ್ಟ್ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಈ ಪಂದ್ಯದಲ್ಲಿ ಜಯಂತ್ ಯಾದವ್ ಬದಲಿಗೆ ಭಾರತ ತಂಡಕ್ಕೆ ಅಕ್ಸರ್ ಪಟೇಲ್ ಪುನರಾಗಮನವಾಗಲಿದೆ. ಇದರ ಹೊರತಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಕನ ಘೋಷಣೆಗೆ ಮೊದಲು ಆರ್ ಸಿಬಿ ಫ್ಯಾನ್ಸ್ ಗೆ ವಿರಾಟ್ ಕೊಹ್ಲಿ ಸರ್ಪೈಸ್