ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್

Webdunia
ಶನಿವಾರ, 12 ಮಾರ್ಚ್ 2022 (08:20 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಚಿನ್ನಸ್ವಾಮಿ ಅಂಗಣದಲ್ಲಿ ಹಗಲು ರಾತ್ರಿ ಟೆಸ್ಟ್ ಆರಂಭವಾಗಲಿದೆ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ, ರೋಹಿತ್ ನಾಯಕರಾಗಿ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಟೆಸ್ಟ್ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಈ ಪಂದ್ಯದಲ್ಲಿ ಜಯಂತ್ ಯಾದವ್ ಬದಲಿಗೆ ಭಾರತ ತಂಡಕ್ಕೆ ಅಕ್ಸರ್ ಪಟೇಲ್ ಪುನರಾಗಮನವಾಗಲಿದೆ. ಇದರ ಹೊರತಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments