Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್

Webdunia
ಶನಿವಾರ, 12 ಮಾರ್ಚ್ 2022 (08:20 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಚಿನ್ನಸ್ವಾಮಿ ಅಂಗಣದಲ್ಲಿ ಹಗಲು ರಾತ್ರಿ ಟೆಸ್ಟ್ ಆರಂಭವಾಗಲಿದೆ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ, ರೋಹಿತ್ ನಾಯಕರಾಗಿ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಟೆಸ್ಟ್ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಈ ಪಂದ್ಯದಲ್ಲಿ ಜಯಂತ್ ಯಾದವ್ ಬದಲಿಗೆ ಭಾರತ ತಂಡಕ್ಕೆ ಅಕ್ಸರ್ ಪಟೇಲ್ ಪುನರಾಗಮನವಾಗಲಿದೆ. ಇದರ ಹೊರತಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments