ಭಾರತ-ಶ್ರೀಲಂಕಾ ಟೆಸ್ಟ್: ಚಿನ್ನಸ್ವಾಮಿ ಅಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್

Webdunia
ಶನಿವಾರ, 12 ಮಾರ್ಚ್ 2022 (08:20 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಇಂದಿನಿಂದ ಚಿನ್ನಸ್ವಾಮಿ ಅಂಗಣದಲ್ಲಿ ಹಗಲು ರಾತ್ರಿ ಟೆಸ್ಟ್ ಆರಂಭವಾಗಲಿದೆ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ, ರೋಹಿತ್ ನಾಯಕರಾಗಿ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಟೆಸ್ಟ್ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಈ ಪಂದ್ಯದಲ್ಲಿ ಜಯಂತ್ ಯಾದವ್ ಬದಲಿಗೆ ಭಾರತ ತಂಡಕ್ಕೆ ಅಕ್ಸರ್ ಪಟೇಲ್ ಪುನರಾಗಮನವಾಗಲಿದೆ. ಇದರ ಹೊರತಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಬ್ ಕೀ ಬಾರ್ ಕೊಹ್ಲಿ ಕೀ ಸರ್ಕಾರ್ ಎಂದ ಫ್ಯಾನ್ಸ್: ವಿರಾಟ್ ಕೊಹ್ಲಿ ರಿಯಾಕ್ಷನ್ ತಪ್ಪದೇ ನೋಡಿ Video

ನಾನೇನೂ ಮಾಡಿಲ್ಲ.. ಬೇಸರದಲ್ಲಿ ಕೂತಿದ್ದ ಟಿಮ್ ಡೇವಿಡ್: ಆರ್ ಸಿಬಿ ಆಟಗಾರರು ಮಾಡಿದ್ದೇನು Video

ಕ್ವಾಲಿಫೈಯರ್ ಪಂದ್ಯಕ್ಕೆ ಮೊದಲೇ ಗುಜರಾತ್ ತಂಡಕ್ಕೆ ಹೀಗೆ ಟೀಸ್ ಮಾಡಿದ್ರು ವಿರಾಟ್ ಕೊಹ್ಲಿ Video

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

ಮುಂದಿನ ಸುದ್ದಿ
Show comments