Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಸರಣಿ ಪರಿಷ್ಕೃತ ವೇಳಾಪಟ್ಟಿ ತಿಳಿಸಿದ ಗಂಗೂಲಿ

Webdunia
ಭಾನುವಾರ, 11 ಜುಲೈ 2021 (09:20 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪರಿಷ್ಕೃತ ವೇಳಾಪಟ್ಟಿ ತಿಳಿಸಿದ್ದಾರೆ.


ಜುಲೈ 18 ರಿಂದ ಉಭಯ ದೇಶಗಳ ನಡುವಿನ ಸರಣಿ ಆರಂಭವಾಗಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಜುಲೈ 13 ಕ್ಕೆ ನಿಗದಿಯಾಗಿದ್ದ ಸರಣಿ ಐದು ದಿನ ಮುಂದೂಡಿಕೆಯಾಗಿದೆ.

ಜುಲೈ 18, 20 ಮತ್ತು 23 ರಂದು ಪ್ರೇಮದಾಸ ಸ್ಟೇಡಿಯಂನಲ್ಲಿ ಏಕದಿನ ಸರಣಿ ಮತ್ತು 25 ರಿಂದ ಟಿ 20 ಸರಣಿ ನಡೆಯಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಸದ್ಯಕ್ಕೆ ಭಾರತೀಯ ತಂಡದಲ್ಲಿ ಕೊರೋನಾ ಪ್ರಕರಣ ಕಂಡುಬಂದಿಲ್ಲ. ಆದರೆ ಲಂಕಾ ತಂಡದಲ್ಲಿ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

Anil Kumble: ತಮನ್ನಾಗೆ 6 ಕೋಟಿ, ಅರಣ್ಯ ಇಲಾಖೆ ರಾಯಭಾರಿ ಅನಿಲ್ ಕುಂಬ್ಳೆ ಸಂಭಾವನೆ ನಿಜಕ್ಕೂ ಶಾಕಿಂಗ್

Digvesh Rathi: ಆರ್ ಸಿಬಿ ಕೆಡವಲು ಕಳ್ಳ ದಾರಿ ಹಿಡಿದು ಹೊಡೆಸಿಕೊಂಡ ದಿಗ್ವೇಶ್ ರಾಠಿ: ರಿಷಭ್ ಪಂತ್ ರಿಯಾಕ್ಷನ್ ವಿಡಿಯೋ ನೋಡಿ

RCB vs LSG match: ಕುಣಿದು ಕುಣಿದು ಬಂದ ಕೊಹ್ಲಿ: ಫನ್ನಿ ವಿಡಿಯೋ ಇಲ್ಲಿದೆ

IPL 2025: ಜಿತೇಶ್‌ ಅಬ್ಬರಕ್ಕೆ ಬೆಚ್ಚಿದ ಪಂತ್‌ ಪಡೆ: ದಾಖಲೆಯ ಗೆಲುವಿನೊಂದಿಗೆ ಕ್ವಾಲಿಫೈಯರ್‌ 1ಕ್ಕೆ ಲಗ್ಗೆಯಿಟ್ಟ ಆರ್‌ಸಿಬಿ

ಮುಂದಿನ ಸುದ್ದಿ
Show comments