ಭಾರತ-ಶ್ರೀಲಂಕಾ ಸರಣಿ ಪರಿಷ್ಕೃತ ವೇಳಾಪಟ್ಟಿ ತಿಳಿಸಿದ ಗಂಗೂಲಿ

Webdunia
ಭಾನುವಾರ, 11 ಜುಲೈ 2021 (09:20 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವಿನ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪರಿಷ್ಕೃತ ವೇಳಾಪಟ್ಟಿ ತಿಳಿಸಿದ್ದಾರೆ.


ಜುಲೈ 18 ರಿಂದ ಉಭಯ ದೇಶಗಳ ನಡುವಿನ ಸರಣಿ ಆರಂಭವಾಗಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಜುಲೈ 13 ಕ್ಕೆ ನಿಗದಿಯಾಗಿದ್ದ ಸರಣಿ ಐದು ದಿನ ಮುಂದೂಡಿಕೆಯಾಗಿದೆ.

ಜುಲೈ 18, 20 ಮತ್ತು 23 ರಂದು ಪ್ರೇಮದಾಸ ಸ್ಟೇಡಿಯಂನಲ್ಲಿ ಏಕದಿನ ಸರಣಿ ಮತ್ತು 25 ರಿಂದ ಟಿ 20 ಸರಣಿ ನಡೆಯಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಸದ್ಯಕ್ಕೆ ಭಾರತೀಯ ತಂಡದಲ್ಲಿ ಕೊರೋನಾ ಪ್ರಕರಣ ಕಂಡುಬಂದಿಲ್ಲ. ಆದರೆ ಲಂಕಾ ತಂಡದಲ್ಲಿ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಪಾಕ್‌ ಜತೆ ಮೈದಾನದಲ್ಲಿ ಸೆಣಸಾಟ, ಆ ಬಳಿಕ ಶೇಕ್‌ಹ್ಯಾಂಡ್‌, ತಬ್ಬಿ ಸ್ನೇಹ, ರೋಹಿತ್ ನಡೆಗೆ ಭಾರೀ ಟೀಕೆ, Video

IND vs PAK: ಪಾಕಿಸ್ತಾನ ಸೋಲುತ್ತಿದೆ ಎಂದು ತಿಳಿದು ಕಾರು ಹತ್ತಿ ಓಡಿಯೇ ಹೋದ ಮೊಹ್ಸಿನ್ ನಖ್ವಿ Video

ಅರ್ಷ್ ದೀಪ್ ಸಿಂಗ್ ಎಷ್ಟು ಒಳ್ಳೇವ್ರು.. ಮಗುವಂತೂ ಫುಲ್ ಖುಷಿ Video

ಮುಂದಿನ ಸುದ್ದಿ
Show comments