ಭಾರತ-ಲಂಕಾ ಟಿ20 ಕೊನೆಯ ಪಂದ್ಯ ಇಂದು: ಇಂದು ಗೆದ್ದವರಿಗೆ ಕಪ್

Webdunia
ಶನಿವಾರ, 7 ಜನವರಿ 2023 (08:20 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿ 1-1 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯಕ್ಕೆ ಫೈನಲ್ ನ ಮಹತ್ವವಿದೆ. ಎರಡೂ ಪಂದ್ಯಗಳು ರೋಚಕವಾಗಿದ್ದವು. ಮೊದಲ ಪಂದ್ಯದಲ್ಲಿ ಲಂಕಾ ಕೊನೆಯ ಕ್ಷಣದಲ್ಲಿ ಸೋತಿತ್ತು. ಎರಡನೆಯ ಪಂದ್ಯದಲ್ಲಿ ಭಾರತ ಎಡವಿತ್ತು.

ಟೀಂ ಇಂಡಿಯಾಕ್ಕೆ ಅಗ್ರ ಕ್ರಮಾಂಕದ ಬ್ಯಾಟಿಗರ ವೈಫಲ್ಯ ತಲೆನೋವಾಗಿದೆ. ಜೊತೆಗೆ ಕಳೆದ ಪಂದ್ಯದಲ್ಲಿ ಬೌಲರ್ ಗಳು ದುಬಾರಿಯಾದರು. ಅದರಲ್ಲೂ ಅರ್ಷ್ ದೀಪ್ ಸಿಂಗ್ ನೋ ಬಾಲ್ ವಿವಾದ ಮರೆಯುವಂತೇ ಇಲ್ಲ. ಈ ಎರಡು ಹುಳುಕುಗಳನ್ನು ಸರಿಪಡಿಸದೇ ಇದ್ದರೆ ಗೆಲುವು ಕಷ್ಟವಾಗಲಿದೆ. ಇಂದಿನ ಪಂದ್ಯ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments