Webdunia - Bharat's app for daily news and videos

Install App

ಗೌರವ ಉಳಿಸಿಕೊಳ್ಳಲು ಭಾರತ ಕೊನೆಯ ಟಿ 20 ಗೆಲ್ಲಲೇಬೇಕು

Webdunia
ಗುರುವಾರ, 8 ಅಕ್ಟೋಬರ್ 2015 (14:57 IST)
ಕೊಲ್ಕತಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಟ್ವೆಂಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ಗೌರವ ಉಳಿಸಿಕೊಳ್ಳುವುದಕ್ಕಾಗಿ ಸಮಾಧಾನದ ಗೆಲುವು ಗಳಿಸಬೇಕಿದ್ದು, ವಿರಾಟ್ ಕೊಹ್ಲಿ, ಸುರೇಶ್ ರೈನಾ ಮತ್ತು ರವಿಚಂದ್ರನ್ ಅಶ್ವಿನ್ ಅವರು ಈ ಪಂದ್ಯದಲ್ಲಿ ದಾಖಲೆಗಳ ಮೇಲೆ ಕಣ್ಣಿರಿಸಿದ್ದಾರೆ. 

2-0ಯಿಂದ ಸರಣಿ ಸೋತಿರುವ ಭಾರತ 11 ಮಂದಿಯ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಿದ್ದು, ಕೊಹ್ಲಿ,  ರೈನಾ ಮತ್ತು ಅಶ್ವಿನ್ ಅವರು ಆಡುವರೆಂದು ನಿರೀಕ್ಷಿಸಲಾಗಿದೆ.  ಆತಿಥೇಯರು ಕಾನ್ಪುರದಲ್ಲಿ ಅಕ್ಟೋಬರ್ 11ರಿಂದ ನಡೆಯುವ ಏಕದಿನ ಪಂದ್ಯದಲ್ಲಿ ಸಮಾಧಾನಕರ ಗೆಲುವನ್ನು ಗಳಿಸಲು ಎದುರುನೋಡುತ್ತಿದ್ದಾರೆ. 
 
 ಈ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸಿದರೆ 10 ಟ್ವೆಂಟಿ 20 ಅರ್ಧಶತಕಗಳನ್ನು ಸ್ಕೋರ್ ಮಾಡಿದ ಹಿರಿಮೆಗೆ ಪಾತ್ರರಾಗುತ್ತಾರೆ.  ರೈನಾ ಅವರು 1000 
ಟಿ 20 ರನ್‌ಗಳಿಗೆ 17 ರನ್ ಮಾತ್ರ ಕೊರತೆ ಎದುರಿಸಿದ್ದಾರೆ. ಅಶ್ವಿನ್ ಅವರಿಗೆ ಟಿ20ಯಲ್ಲಿ 30 ವಿಕೆಟ್ ಗಳಿಸಿದ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕೇವಲ ಒಂದು ವಿಕೆಟ್ ಅಗತ್ಯವಿದೆ. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments