Webdunia - Bharat's app for daily news and videos

Install App

ಸರಣಿಗೆ ಮುನ್ನ ಬ್ಯಾಟ್ಸ್‌ಮನ್ ಮನಸ್ಥಿತಿ ಬದಲಾಯಿಸುವುದು ನಿರ್ಣಾಯಕ: ಅನಿಲ್ ಕುಂಬ್ಳೆ

Webdunia
ಗುರುವಾರ, 21 ಜುಲೈ 2016 (11:20 IST)
ಟೆಸ್ಟ್‌ನಲ್ಲಿ ದೀರ್ಘಾವಧಿ ಬ್ಯಾಟಿಂಗ್‌ ಮಾಡುವುದು ಮುಖ್ಯವಾಗಿದ್ದು, ಕಿರು ಓವರುಗಳಿಂದ ದೀರ್ಘ ಮಾದರಿ ಕ್ರಿಕೆಟ್‌ಗೆ ಬ್ಯಾಟ್ಸ್‌ಮನ್ ಮನಸ್ಥಿತಿಯನ್ನು ಬದಲಿಸಬೇಕಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಭಾರತದ ಕ್ರಿಕೆಟರುಗಳು ಐಪಿಎಲ್‌ನಲ್ಲಿ ಸುಮಾರು 2 ತಿಂಗಳುಗಳ ಕಾಲ ಆಡಿದ್ದು, ಜಿಂಬಾಬ್ವೆಗೆ ಕಿರು ಪ್ರವಾಸದಲ್ಲಿ ಎರಡು ಏಕದಿನ ಮತ್ತು ಟಿ 20ಗಳನ್ನು ಆಡಿದ್ದರು. ಹೀಗಾಗಿ ಕಿರು ಓವರುಗಳಿಂದ ದೀರ್ಘವಾಧಿ ಮಾದರಿ ಕ್ರಿಕೆಟ್‌ಗೆ ಅವರ ಮನಸ್ಥಿತಿ ಬದಲಿಸಬೇಕಾಗಿದೆ ಎಂದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಬೌಲರುಗಳು ತುಂಬಾ ಬೋರಿಂಗ್ ಆಗಿರಬೇಕು ಎಂದು ಕುಂಬ್ಳೆ ಹೇಳಿದರು.

ಬೌಲಿಂಗ್ ವಿಭಾಗದಲ್ಲಿ ಸ್ಥಿರವಾದ ಲೆಂಗ್ತ್‌ಗಳನ್ನು ಎಸೆಯುವ ಮೂಲಕ ಬೋರಿಂಗ್ ಆಗಿರಬೇಕು. ಟೆಸ್ಟ್ ಕ್ರಿಕೆಟ್ ಆಡುವಾಗ ಹಾಗೆ ಮಾಡುವ ಅಗತ್ಯವಿರುತ್ತದೆ. ಕ್ಯಾಚ್ ಕಡೆ ಕೂಡ ಮಹತ್ವ ನೀಡಬೇಕಿದ್ದು, ಪಂದ್ಯಗಳನ್ನು ಗೆಲ್ಲುವುದಕ್ಕೆ ಅವು ಮುಖ್ಯವಾಗಿದೆ ಎಂದು ಕುಂಬ್ಳೆ ಟ್ವಿಟರ್‌ನಲ್ಲಿ ಪ್ರಶ್ನೋತ್ತರ ಸೆಷನ್‌ನಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments