ಅದೃಷ್ಟ ಚೆನ್ನಾಗಿತ್ತು, ಟೀಂ ಇಂಡಿಯಾ ಮಾನ ಉಳಿಯಿತು

Webdunia
ಗುರುವಾರ, 25 ಅಕ್ಟೋಬರ್ 2018 (07:19 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಸೋಲಲಿದ್ದ ಪಂದ್ಯವನ್ನು ಟೈ ಮಾಡಿಕೊಳ್ಳಲು ಟೀಂ ಇಂಡಿಯಾ ಯಶಸ್ವಿಯಾಗಿದೆ.

ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ಎದುರಾಳಿಗೆ ಗೆಲ್ಲಲು 322 ರನ್ ನೀಡಿತ್ತು. ಇದು ಒಂದು ಪೈಪೋಟಿಯು ಮೊತ್ತವೇ ಆಗಿತ್ತು. ಆದರೆ ಮೊದಲ ಪಂದ್ಯದ ಹೀರೋ ಶಿಮ್ರೋನ್ ಹೆಟ್ ಮೇರ್ ಮತ್ತೆ ಸ್ಪೋಟಕ ಬ್ಯಾಟಿಂಗ್ ನಡೆಸಿ ವಿಂಡೀಸ್ ಗೆಲುವಿನ ಗುರಿ ಸುಲಭವಾಗಿಸಿದರು. ಒಂದು ಹಂತದಲ್ಲಿ ವಿಂಡೀಸ್ 45 ಓವರ್ ಗಳಲ್ಲೇ ಗೆಲ್ಲುವ ಸೂಚನೆ ನೀಡಿತ್ತು.

ಆದರೆ ಹೆಟ್ ಮ್ಯಾರ್ ವಿಕೆಟ್ ಕಳೆದುಕೊಂಡಾಗ ಪಂದ್ಯಕ್ಕೆ ತಿರುವು ಸಿಕ್ಕಿತು. ಹಾಗಿದ್ದರೂ ಶೈ ಹೋಪ್ ಶತಕ ಸಿಡಿಸಿ ತಂಡಕ್ಕೆ ಭರವಸೆ ಮೂಡಿಸಿದರು. ಕೊನೆಯ ಎಸೆತದವರೆಗೂ ಶಕ್ತಿಮೀರಿ ಹೋರಾಡಿದ ಹೋಪ್ ಅಂತಿಮವಾಗಿ ಗೆಲುವಿಗೆ ಐದು ರನ್ ಬೇಕಾಗಿದ್ದಾಗ ಸಿಕ್ಸರ್ ಸಿಡಿಸಲು ವಿಫಲರಾಗಿ ಬೌಂಡರಿಯೊಂದಿಗೆ ಪಂದ್ಯ ಟೈ ಮಾಡಿಕೊಂಡರು. ಇತ್ತ ಟೀಂ ಇಂಡಿಯಾ ಸೋಲಿನ ಅವಮಾನ ತಪ್ಪಿಸಿಕೊಂಡು ಸಮಾಧಾನಪಟ್ಟುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments