Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಇಂದು: ಮತ್ತೊಂದು ರನ್ ಮಳೆಯಾಗುತ್ತಾ?

Webdunia
ಬುಧವಾರ, 24 ಅಕ್ಟೋಬರ್ 2018 (08:53 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಮತ್ತೊಂದು ರನ್ ಮಳೆ ನಿರೀಕ್ಷಿಸಲಾಗಿದೆ.

ವಿಶಾಖಪಟ್ಟಣ ಕೂಡಾ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದ ಪಿಚ್. ಭಾರತದ ಅಗ್ರ ಬ್ಯಾಟ್ಸ್ ಮನ್ ಗಳ ಸದ್ಯದ ಫಾರ್ಮ್ ನೋಡಿದರೆ ಮತ್ತೊಂದು ರನ್ ಮಳೆ ಗ್ಯಾರಂಟಿ ಎಂಬಂತಾಗಿದೆ.

ಇತ್ತ ವಿಂಡೀಸ್ ನಲ್ಲೂ ಬ್ಯಾಟಿಂಗ್ ನಲ್ಲಿ ಸುಧಾರಿತ ಪ್ರದರ್ಶನ ಕಂಡುಬಂದಿದೆ. ಹೀಗಾಗಿ ಭಾರತ ಬೌಲರ್ ಗಳನ್ನು ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕಿದೆ. ಕಳೆದ ಪಂದ್ಯದಲ್ಲಿ ರನ್ ಬಿಟ್ಟುಕೊಟ್ಟ ಮೊಹಮ್ಮದ್ ಶಮಿಗೆ ಕೊಕ್ ನೀಡಿ, ಕುಲದೀಪ್ ಯಾದವ್ ಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಚಿನ್ನಾಮನ್ ಬೌಲರ್ ಸೀಮಿತ ಓವರ್ ಗಳ ಪಂದ್ಯದಲ್ಲಿ ಭಾರೀ ಪರಿಣಾಮ ಬೀರುತ್ತಾರೆ. ಹೀಗಾಗಿ ವಿರಾಟ್ ಕೊಹ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಕೊಂಚ ಬದಲಾವಣೆ ಮಾಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments