Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಇಂದು: ಮತ್ತೊಂದು ರನ್ ಮಳೆಯಾಗುತ್ತಾ?

Webdunia
ಬುಧವಾರ, 24 ಅಕ್ಟೋಬರ್ 2018 (08:53 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಮತ್ತೊಂದು ರನ್ ಮಳೆ ನಿರೀಕ್ಷಿಸಲಾಗಿದೆ.

ವಿಶಾಖಪಟ್ಟಣ ಕೂಡಾ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದ ಪಿಚ್. ಭಾರತದ ಅಗ್ರ ಬ್ಯಾಟ್ಸ್ ಮನ್ ಗಳ ಸದ್ಯದ ಫಾರ್ಮ್ ನೋಡಿದರೆ ಮತ್ತೊಂದು ರನ್ ಮಳೆ ಗ್ಯಾರಂಟಿ ಎಂಬಂತಾಗಿದೆ.

ಇತ್ತ ವಿಂಡೀಸ್ ನಲ್ಲೂ ಬ್ಯಾಟಿಂಗ್ ನಲ್ಲಿ ಸುಧಾರಿತ ಪ್ರದರ್ಶನ ಕಂಡುಬಂದಿದೆ. ಹೀಗಾಗಿ ಭಾರತ ಬೌಲರ್ ಗಳನ್ನು ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕಿದೆ. ಕಳೆದ ಪಂದ್ಯದಲ್ಲಿ ರನ್ ಬಿಟ್ಟುಕೊಟ್ಟ ಮೊಹಮ್ಮದ್ ಶಮಿಗೆ ಕೊಕ್ ನೀಡಿ, ಕುಲದೀಪ್ ಯಾದವ್ ಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಚಿನ್ನಾಮನ್ ಬೌಲರ್ ಸೀಮಿತ ಓವರ್ ಗಳ ಪಂದ್ಯದಲ್ಲಿ ಭಾರೀ ಪರಿಣಾಮ ಬೀರುತ್ತಾರೆ. ಹೀಗಾಗಿ ವಿರಾಟ್ ಕೊಹ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಕೊಂಚ ಬದಲಾವಣೆ ಮಾಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments