ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಇಂದು: ಮತ್ತೊಂದು ರನ್ ಮಳೆಯಾಗುತ್ತಾ?

Webdunia
ಬುಧವಾರ, 24 ಅಕ್ಟೋಬರ್ 2018 (08:53 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಮತ್ತೊಂದು ರನ್ ಮಳೆ ನಿರೀಕ್ಷಿಸಲಾಗಿದೆ.

ವಿಶಾಖಪಟ್ಟಣ ಕೂಡಾ ಬ್ಯಾಟಿಂಗ್ ಗೆ ಹೇಳಿ ಮಾಡಿಸಿದ ಪಿಚ್. ಭಾರತದ ಅಗ್ರ ಬ್ಯಾಟ್ಸ್ ಮನ್ ಗಳ ಸದ್ಯದ ಫಾರ್ಮ್ ನೋಡಿದರೆ ಮತ್ತೊಂದು ರನ್ ಮಳೆ ಗ್ಯಾರಂಟಿ ಎಂಬಂತಾಗಿದೆ.

ಇತ್ತ ವಿಂಡೀಸ್ ನಲ್ಲೂ ಬ್ಯಾಟಿಂಗ್ ನಲ್ಲಿ ಸುಧಾರಿತ ಪ್ರದರ್ಶನ ಕಂಡುಬಂದಿದೆ. ಹೀಗಾಗಿ ಭಾರತ ಬೌಲರ್ ಗಳನ್ನು ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕಿದೆ. ಕಳೆದ ಪಂದ್ಯದಲ್ಲಿ ರನ್ ಬಿಟ್ಟುಕೊಟ್ಟ ಮೊಹಮ್ಮದ್ ಶಮಿಗೆ ಕೊಕ್ ನೀಡಿ, ಕುಲದೀಪ್ ಯಾದವ್ ಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಚಿನ್ನಾಮನ್ ಬೌಲರ್ ಸೀಮಿತ ಓವರ್ ಗಳ ಪಂದ್ಯದಲ್ಲಿ ಭಾರೀ ಪರಿಣಾಮ ಬೀರುತ್ತಾರೆ. ಹೀಗಾಗಿ ವಿರಾಟ್ ಕೊಹ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಕೊಂಚ ಬದಲಾವಣೆ ಮಾಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಒಮ್ಮೆ ಡಿಲೀಟ್, ಮತ್ತೆ ಆಕ್ಟಿವ್: ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆಗೆ ಇದೇನಾಯ್ತು

Funny Video: ಸ್ವಲ್ಪ ಸೈಡ್ ಗೆ ಹೋಗಿ ಪ್ಲೀಸ್: ಸಂಜು ಸ್ಯಾಮ್ಸನ್ ಗೆ ಕೇರಳದಲ್ಲಿ ಸೂರ್ಯಕುಮಾರ್ ಯಾದವ್ ಸೆಕ್ಯುರಿಟಿ

WPL 2026: ನಂಗೇ ಚಮಕ್ ಕೊಡ್ತೀಯಾ.. ದೀಪ್ತಿ ಶರ್ಮಾಗೆ ಕೌಂಟರ್ ಕೊಟ್ಟ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments