Webdunia - Bharat's app for daily news and videos

Install App

ದ.ಆಫ್ರಿಕಾದಲ್ಲಿ ಭಾರತೀಯ ಕ್ರಿಕೆಟಿಗರಿಗೆ ಮಳೆ ಸ್ವಾಗತ: ಟ್ರಾಲಿ ತಲೆಗೆ ಹೊತ್ತು ನಡೆದ ಕ್ರಿಕೆಟಿಗರು

Webdunia
ಶುಕ್ರವಾರ, 8 ಡಿಸೆಂಬರ್ 2023 (11:47 IST)
Photo Courtesy: Twitter
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ವರುಣನ ಸ್ವಾಗತ ಸಿಕ್ಕಿದೆ. ಹೀಗಾಗಿ ಕ್ರಿಕೆಟಿಗರು ಟ್ರಾಲಿಯ ರಕ್ಷಣೆ ಪಡೆಯಬೇಕಾಯಿತು.

ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗರಿಗೆ ಮಳೆಯಿಂದಾಗಿ ಕೊಂಚ ತೊಂದರೆಯಾಯಿತು. ಮಳೆಗೆ ರಕ್ಷಣೆ ಪಡೆಯಲು ತಮ್ಮ ಸೂಟ್ ಕೇಸ್ ಗಳನ್ನೇ ತಲೆಮೇಲೆ ಹೊತ್ತು ಬಸ್ ನತ್ತ ನಡೆದ ದೃಶ್ಯ ಕಂಡುಬಂತು.

ಡಿಸೆಂಬರ್ 10 ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇದಕ್ಕಾಗಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಂ ಇಂಡಿಯಾ ಮೊನ್ನೆಯೇ ಆಫ್ರಿಕಾ ನಾಡಿಗೆ ಪ್ರಯಾಣ ಬೆಳೆಸಿತ್ತು.

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಈ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿದ್ದಾರೆ. ಪ್ರಮುಖರ ಅನುಪಸ್ಥಿತಿಯಲ್ಲಿ ಮತ್ತೊಮ್ಮೆ ಟೀಂ ಇಂಡಿಯಾ ಯುವ ಪಡೆ ದ.ಆಫ್ರಿಕಾವನ್ನು ಎದುರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments