Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಸರಣಿಗೆ ಇನ್ನೂ ಹಸಿರು ನಿಶಾನೆ ನೀಡದ ಭಾರತ ಸರ್ಕಾರ

Webdunia
ಗುರುವಾರ, 26 ನವೆಂಬರ್ 2015 (14:38 IST)
ಇದೇ ಡಿಸೆಂಬರ್‌ನಲ್ಲಿ ಶ್ರೀಲಂಕಾದಲ್ಲಿ ಪಾಕಿಸ್ತಾನದ ವಿರುದ್ಧ ಸರಣಿಯನ್ನು ಆಡುವ ಬಗ್ಗೆ ಭಾರತ ತಂಡಕ್ಕೆ ಹಸಿರು ನಿಶಾನೆ ನೀಡುವುದಕ್ಕೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ.  ಆದರೆ ಈ ನಿರ್ಧಾರ ಕೈಗೊಳ್ಳುವುದಕ್ಕೆ ಪಾಕಿಸ್ತಾನ ಭಯೋತ್ಪಾದನೆ ಸಂಘಟನೆಗಳಿಗೆ ತನ್ನ ಬೆಂಬಲ ಮುಂದುವರಿಸುತ್ತಿರುವುದು ಅಡ್ಡಿ ಬಂದಿದೆ.

ಗಡಿಯಾಚೆಯಿಂದ ಭಯೋತ್ಪಾದನೆಗೆ ಕುಮ್ಮಕ್ಕು ಮುಂದುವರಿದಿರುವ ನಡುವೆ ಕ್ರಿಕೆಟ್ ಸರಣಿಗೆ ಅನುಮತಿ ನೀಡಿದರೆ ದೇಶದ ನೈತಿಕ ಸ್ಥೈರ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆಂಬುದನ್ನು ಕೂಡ ನಾವು ಲೆಕ್ಕಕ್ಕೆ ತೆಗೆದುಕೊಳ್ಳಬೇಕು ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು. 
 
ಮಂಡಳಿಯು ವಿದೇಶಾಂಗ ಸಚಿವಾಲಯಕ್ಕೆ ಔಪಚಾರಿಕ ಮನವಿ ಮೂಲಕ ಪಾಕಿಸ್ತಾನ ವಿರುದ್ಧ ಸರಣಿಗೆ ಅನುಮತಿ ಕೋರಿದೆ.  ಐಸಿಸಿ ಭವಿಷ್ಯದ ಪ್ರವಾಸಿ ಕಾರ್ಯಕ್ರಮಕ್ಕೆ ಬದ್ಧವಾಗಿರಲು ಬಿಸಿಸಿಐ ಪಾಕಿಸ್ತಾನದಲ್ಲಿ ಪರಿಸ್ಥಿತಿ ಸೂಕ್ತವಾಗಿಲ್ಲದಿದ್ದರೆ ಯುಎಇ ಅಥವಾ ತಟಸ್ಥ ಮೈದಾನದಲ್ಲಿ ಆಡಲು ಬದ್ಧವಾಗಿದೆ ಎಂದು ಮನದಟ್ಟು ಮಾಡಿದ್ದಾರೆ. ಬಿಸಿಸಿಐ ಮತ್ತು ಪಿಸಿಬಿ ಜತೆ ಚರ್ಚೆ ಬಳಿಕ ಶ್ರೀಲಂಕಾದಲ್ಲಿ ಆಡಲು ಎರಡೂ ತಂಡಗಳು ನಿರ್ಧರಿಸಿವೆ ಎಂದು ಠಾಕುರ್ ಮಾಧ್ಯಮಕ್ಕೆ ಹೇಳಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments